ಐಪಿಎಲ್‌ 2023 | ಪಂಜಾಬ್‌ vs ಮುಂಬೈ; ಇಶಾನ್‌-ಸೂರ್ಯಕುಮಾರ್‌ ಹೋರಾಟಕ್ಕೆ ಒಲಿದ ಗೆಲುವು

Date:

ಆರಂಭಿಕ ಇಶಾನ್‌ ಕಿಶನ್‌ ಮತ್ತು ʻಇಂಪ್ಯಾಕ್ಟ್‌ ಪ್ಲೇಯರ್‌ʼ ಸೂರ್ಯಕುಮಾರ್‌ ಗಳಿಸಿದ ಅರ್ಧಶತಕ ನೆರವಿನಿಂದ ಮುಂಬೈ ಇಂಡಿಯನ್ಸ್‌, ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

ಮೊಹಾಲಿಯಲ್ಲಿ ಬುಧವಾರ ನಡೆದ ಐಪಿಎಲ್‌ 16ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್‌ ಬೃಹತ್‌ ಮೊತ್ತ ಕಲೆಹಾಕಿತ್ತಾದರೂ, ಚೇಸಿಂಗ್‌ ವೇಳೆ ಇನ್ನೂ 7 ಎಸೆತಗಳನ್ನು ಬಾಕಿ ಇರಿಸಿ ಮುಂಬೈ ಗೆಲುವಿನ ನಗೆ ಬೀರಿತು.

214 ರನ್‌ ಗುರಿ ಬೆನ್ನಟ್ಟುವ ವೇಳೆ ಮುಂಬೈ ನಾಯಕ ರೋಹಿತ್‌ ಶರ್ಮಾ ಖಾತೆ ತೆರೆಯುವ ಮುನ್ನವೇ ವಿಕೆಟ್‌ ಒಪ್ಪಿಸಿದ್ದರು. ಆದರೆ ಭರ್ಜರಿ ಹೊಡೆತಗಳ ಮೂಲಕ ಪಂಜಾಬ್‌ ಬೌಲರ್‌ಗಳ ಬೆವರಿಳಿಸಿದ ಇಶಾನ್‌ ಕಿಶಾನ್‌,  ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟದಲ್ಲಿ ಭಾಗಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಶಾನ್‌ 75 ರನ್‌ಗಳಿಸಿದರೆ, (41 ಎಸೆತ 4×7, 6×4) ಸೂರ್ಯಕುಮಾರ್‌ ಯಾದವ್‌ 31 ಎಸೆತಗಳಲ್ಲಿ 66 ರನ್‌ (4×8, 6×2) ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯಲ್ಲಿ ತಿಲಕ್‌ ವರ್ಮಾ 10 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು ಒಂದು ಬೌಂಡರಿಯನ್ನೊಳಗೊಂಡ 26 ರನ್‌ಗಳಿಸಿ ಅಜೇಯರಾಗುಳಿದರು.

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ್ದ ಪಂಜಾಬ್‌ ಪರವಾಗಿ ಲಿವಿಂಗ್‌ಸ್ಟನ್‌ ಮತ್ತು ಜಿತೇಶ್‌ ಶರ್ಮಾ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. 42 ಎಸೆತಗಳಲ್ಲಿ ಲಿವಿಂಗ್‌ಸ್ಟನ್‌ 82 ರನ್‌ ಮತ್ತು ಶರ್ಮಾ 49 ರನ್‌ಗಳಿಸಿ ಅಜೇಯರಾಗುಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...