ಐಪಿಎಲ್ 2023 | ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ: ಮೀಸಲು ದಿನಕ್ಕೆ ಮುಂದೂಡಿಕೆ

Date:

ಐಪಿಎಲ್ 16ನೇ ಆವೃತ್ತಿಯ ಚೆನ್ನೈ ​ ಮತ್ತು ಗುಜರಾತ್​ ತಂಡಗಳ ನಡುವಿನ ಫೈನಲ್​ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ‌. ಈ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

2008ರಲ್ಲಿ ಐಪಿಎಲ್ ಆರಂಭದಾಗಿನಿಂದ ಇದೇ ಮೊದಲ ಬಾರಿಗೆ ಫೈನಲ್ ಪಂದ್ಯವೊಂದು ಮೀಸಲು ದಿನಕ್ಕೆ ಮುಂದೂಡಿಕೆಯಾಗಿದೆ.

ಸೋಮವಾರವೂ ಮಳೆ ಮುಂದುವರಿದರೆ, ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾದ ಗುಜರಾತ್ ಟೈಟನ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ಒಲಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಿಗದಿಯಾಗಿದ್ದ ಫೈನಲ್ ಪಂದ್ಯದ ಟಿಕೆಟ್’ಗಳೆಲ್ಲವೂ ಮಾರಾಟವಾಗಿತ್ತು.

ಆದರೆ ಪಂದ್ಯದ ಟಾಸ್‌’ಗೂ ಅರ್ಧ ಗಂಟೆ ಮೊದಲು ಆರಂಭಗೊಂಡ ಮಳೆ 9.15ರ ಹೊತ್ತಿಗೆ ಬಿಡುವು ಕೊಟ್ಟಿತು. ಈ ವೇಳೆ ಅಂಗಳಕ್ಕೆ ಹಾಕಿದ್ದ ಹೊದಿಕೆಗಳನ್ನೆಲ್ಲ ತೆಗೆಯಲಾಯಿತು. ಆದರೆ ಅಷ್ಟರಲ್ಲಿ ಪುನಃ ಮಳೆ ಜೋರಾಗಿಯೇ ಸುರಿಯತೊಡಗಿತು. ನಿಗದಿತ 20 ಓವರ್‌ಗಳ ಪಂದ್ಯಕ್ಕೆ ರಾತ್ರಿ 9.35ರ ‘ಡೆಡ್‌ ಲೈನ್‌’ ವಿಧಿಸಲಾಗಿತ್ತು. ಬಳಿಕ ಆರಂಭವಾದರೆ ನಿಯಮಗಳ‌ ಪ್ರಕಾರ ಓವರ್ ಕಡಿತವಾಗುತ್ತಿತ್ತು. ತಡರಾತ್ರಿ 12.06ರ ಅಂತಿಮ ಸಮಯವನ್ನು ನಿಗದಿಗೊಳಿಸಲಾಗಿತ್ತು. ಆದರೆ ಪಂದ್ಯ ನಡೆಸಲು ಅನುಕೂಲ ವಾತಾವರಣ ಇಲ್ಲದ ಕಾರಣ ಅಂತಿಮವಾಗಿ ಫೈನಲ್ ಫೈಟ್’ಅನ್ನು ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...