ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

Date:

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಜೂನ್‌ 1 ರಿಂದ 29ರವರೆಗೆ ಟಿ20 ವಿಶ್ವಕಪ್‌ ನಡೆಯಲಿದ್ದು, ಟೂರ್ನಿಯಲ್ಲಿ ಈ ವರ್ಷ 20 ಕ್ರಿಕೆಟ್ ತಂಡಗಳು ಭಾಗವಹಿಸಲಿವೆ.

ಪ್ರಾಯೋಜಕತ್ವ ತಂಡಗಳಿಗೆ ಕೆಎಂಎಫ್ ನಂದಿನಿ ಸ್ಪ್ಲಾಶ್ ಎಂಬ ಶಕ್ತಿಭರಿತ ಪಾನೀಯವನ್ನು ಅಮೆರಿಕಾದ ಮಾರುಕಟ್ಟೆಗೆ ಟೂರ್ನಿಯ ಸಂದರ್ಭದಲ್ಲಿ ಪರಿಚಯಿಸಲಿದೆ ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿ20 ವಿಶ್ವಕಪ್‌ನಲ್ಲಿ ಪ್ರಾಯೋಜಕತ್ವ ವಹಿಸುತ್ತಿರುವುದು ನಿಜ. ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಾವು ಪ್ರಾಯೋಜಕತ್ವ ವಹಿಸುತ್ತಿದ್ದೇವೆ. ಶಕ್ತಿ ಅಧಾರಿತ ಪಾನೀಯಗಳನ್ನು ನಾವು ಪರಿಚಯಿಸಲು ಬಯಸುತ್ತೇವೆ. ಈ ವಿಶ್ವಕಪ್‌ನಲ್ಲಿ ನಾವು ನಮ್ಮ ಉತ್ಪನ್ನಗಳನ್ನು ಗಮನಹರಿಸುವುದರೊಂದಿಗೆ ಕೆಎಂಎಫ್‌ ವಿಶ್ವದಾದ್ಯಂತ ಪ್ರಚಾರಗೊಳ್ಳಲಿದೆ ಎಂದು ತಿಳಿಸಿದರು.

ಜೂನ್‌ 1ರಿಂದ ಆಡುವ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ಹಾಗೂ ಕೆನಡಾ ದೇಶಗಳು ಮೊದಲ ಪಂದ್ಯವನ್ನು ಆಡಲಿವೆ. ಒಂದು ತಿಂಗಳು ನಡೆಯುವ ಟೂರ್ನಿಯಲ್ಲಿ ಒಟ್ಟು 9 ಸ್ಥಳಗಳಲ್ಲಿ 55 ಪಂದ್ಯಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...