ಮೂರನೇ ಟೆಸ್ಟ್ | ಜೈಸ್ವಾಲ್ ದಾಖಲೆಯ ದ್ವಿಶತಕ ;556 ರನ್ ಮುನ್ನಡೆ ಪಡೆದ ಭಾರತ

Date:

ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ

ಪಡೆದು ಡಿಕ್ಲೇರ್ ಮಾಡಿಕೊಂಡಿದೆ.  ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‍  ದ್ವಿಶತಕ ಬಾರಿಸಿ ಮತ್ತೆ ದಾಖಲೆ ಬರೆದರು.

ಯಶಸ್ವಿ ಜೈಸ್ವಾಲ್‍   ಒಂದೇ ಸರಣಿಯಲ್ಲಿ  ಎರಡು ದ್ವಿಶತಕ ಬಾರಿಸಿದ ಭಾರತದ ಮೂರನೇ ಆಟಗಾರರಾದರು. ಈ ಮೊದಲು ವಿನು ಮಕಂಡ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತತ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ  214 ರನ್ ಬಾರಿಸಿದರು. 236 ಎಸೆತಗಳ ಅವರ ಆಟದಲ್ಲಿ 14 ಬೌಂಡರಿ ಹಾಗೂ 12 ಸ್ಫೋಟಕ  ಸಿಕ್ಸರ್‍ ಗಳಿದ್ದವು. ಭೋಜನ ವಿರಾಮದ ಅಂತ್ಯಕ್ಕೆ 98 ಓವರ್‍ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 430 ರನ್ ಗಳಿಸಿ 556 ರನ್‍ ಮುನ್ನಡೆ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

91 ರನ್ ಗಳಿಸಿದ್ದ(9 ಬೌಂಡರಿ, 2 ಸಿಕ್ಸರ್) ಶುಬ್ಮನ್ ಗಿಲ್ ರನೌಟ್‍ ಆಗಿ ಶತಕ ತಪ್ಪಿಸಿಕೊಂಡರು. 27 ರನ್‍ ಗಳಿಸಿ ಕುಲ್‍ದೀಪ್ ಯಾದವ್‍ ಔಟಾದರೆ, ಸರ್ಫರಾಜ್‍ ಖಾನ್ ಅಜೇಯ 61 ರನ್‍ ಗಳಿಸಿ ಜೈಸ್ವಾಲ್‍ ಅವರೊಂದಿಗೆ 5ನೇ ವಿಕೆಟ್ ಜೊತೆಯಾಟದಲ್ಲಿ172 ರನ್ ಗಳಿಸಿದರು.

ವೈಯಕ್ತಿಕ ಕಾರಣಗಳಿಂದ ಬಿಡುವು ಪಡೆದಿದ್ದ ರವಿಚಂದ್ರನ್ ಅಶ್ವಿನ್ ಅವರು ನಾಲ್ಕನೇ ದಿನದಾಟದಲ್ಲಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಕೌಟುಂಬಿಕ ತುರ್ತು ಕಾರಣಗಳಿಂದ ಅಶ್ವಿನ್ ಅವರು ಮೂರನೇ ದಿನದಾಟ ಆಡಿರಲಿಲ್ಲ. ಅವರು ರಾಜಕೋಟ್ ನಿಂದ ಚೆನ್ನೈಗೆ ತೆರಳಿದ್ದರು. ಅಶ್ವಿನ್ ಅವರ ತಾಯಿಗೆ ಅನಾರೋಗ್ಯವಾದ ಕಾರಣ ತವರಿಗೆ ಮರಳಿದ್ದರು.

ಇದೀಗ ನಾಲ್ಕನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ ಅವರು ನಾಲ್ಕನೇ ದಿನಕ್ಕೆ ತಂಡ ಸೇರಿಕೊಂಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...