ಐಪಿಎಲ್ 2025 | ಮಳೆಯಿಂದ ಆರ್‌ಸಿಬಿ – ಕೆಕೆಆರ್‌ ಪಂದ್ಯ ರದ್ದು

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್‌ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.

ಈ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 17 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕೊಂಚ ದೂರ ಸರಿದಿದೆ. ಒಂದು ವಾರಗಳ ಬಳಿಕ ಐಪಿಎಲ್‌ ಮತ್ತೆ ಆರಂಭವಾಗಿದೆ.

ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 8 ಜಯ, 3 ಸೋಲು ಕಂಡಿದ್ದು, 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಅಂಕವನ್ನು ಹಂಚಿಕೊಳ್ಳುವ ಮೂಲಕ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸುವ ಕನಸು ಇನ್ನು ಹತ್ತಿರವಾಗಿದೆ. ಆರ್‌ಸಿಬಿ ಇನ್ನು 2 ಪಂದ್ಯಗಳನ್ನು ಆಡಲಿದ್ದು, ಈ 2 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದರೂ ಪ್ಲೇ ಆಫ್‌ ಪ್ರವೇಶಿಸುವ ಆಸೆ ಫಲಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್‌ ವಿರಾಟ್‌ ಕೊಹ್ಲಿ ಇತ್ತೀಚಿಗೆ ಟೆಸ್ಟ್‌ ಪಂದ್ಯಗಳಿಗೆ ವಿದಾಯ ಹೇಳಿದ್ದರು. ವಿರಾಟ್‌ ವಿದಾಯದಿಂದ ಅಭಿಮಾನಿಗಳು ಬೇಸರವಾಗಿದ್ದಾರೆ. ಇನ್ನು ಇವರಿಗೆ ವಿಶೇಷ ಗೌರವ ಸೂಚಿಸಲು ಅಭಿಮಾನಿಗಳು ಆರ್‌ಸಿಬಿ ಹಾಗೂ ಕೆಕೆಆರ್‌ ನಡುವಣ ಪಂದ್ಯದ ವೇಳೆ ಬಿಳಿ ಬಣ್ಣದ ಜೆರ್ಸಿ ಹಾಕಿಕೊಂಡು ಮೈದಾನಕ್ಕೆ ಬಂದಿದ್ದರು. ಈ ಮೂಲಕ ಆರ್‌ಸಿಬಿ ಅಭಿಮಾನಿಗಳು ವಿಶೇಷ ಗೌರವ ನೀಡಿದರು.

ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡದ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕಷ್ಟವಾಗಿದೆ. ಕೆಕೆಆರ್‌ ಆಡಿದ 13 ಪಂದ್ಯಗಳಲ್ಲಿ 5 ಜಯ, 6 ಸೋಲು ಕಂಡಿದೆ. ಅಲ್ಲದೆ 2 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಕೆಕೆಆರ್‌ ಮುಂದಿನ ಒಂದು ಪಂದ್ಯವನ್ನು ಗೆದ್ದರೆ 14 ಅಂಕಗಳನ್ನು ಕಲೆ ಹಾಕಬಹುದು. ಈ ಮೂಲಕ ಕೆಕೆಆರ್‌ ಬೇರೆ ತಂಡಗಳ ಫಲಿತಾಂಶವನ್ನು ಕಾದು ನೋಡಬೇಕಿದೆ.

ಕೆಕೆಆರ್‌ ಪ್ಲೇ ಆಫ್‌ ಪ್ರವೇಶಿಸುವುದು ಕೊಂಚ ಕಷ್ಟವಾಗಿದೆ. ಮೇಲಿರುವ ಮುಂಬೈ, ಡೆಲ್ಲಿ ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು, ರನ್‌ ರೇಟ್‌ನಲ್ಲಿ ಹಿಂದಿರಬೇಕಾಗುತ್ತದೆ. ಅಂದಾಗ ಮಾತ್ರ ಕೆಕೆಆರ್‌ ಮುಂದಿನ ಹಂತ ಪ್ರವೇಶಿಸುವ ಆಸೆ ಫಲಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...