ಮಹಾರಾಜ ಟ್ರೋಫಿ | ಮೈಸೂರು ವಾರಿಯರ್ಸ್ ತಂಡಕ್ಕೆ ಹರಾಜಾದ ರಾಹುಲ್ ದ್ರಾವಿಡ್ ಪುತ್ರ

Date:

ಕೆಎಸ್‌ಸಿಎ ಮತ್ತು ಶ್ರೀರಾಮ್ ಕ್ಯಾಪಿಟಲ್ಸ್ ಸಹಭಾಗಿತ್ವದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 3ನೇ ಆವೃತ್ತಿಗೆ ಇಂದು(ಜುಲೈ 25) ಆಟಗಾರರ ಹರಾಜು ನಡೆದಿದೆ. ಇದೇ ಮೊದಲ ಬಾರಿಗೆ ಹರಾಜಿಗೆ ಆಗಮಿಸಿದ್ದ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಆಯ್ಕೆಯಾಗಿದ್ದಾರೆ. ಮೈಸೂರು ವಾರಿಯರ್ಸ್ ತಂಡ ಆಲ್‌ರೌಂಡರ್ ಆಗಿರುವ ಸಮಿತ್ ದ್ರಾವಿಡ್ ಅವರನ್ನು 60 ಸಾವಿರಕ್ಕೆ ಖರೀದಿಸಿದೆ.

ಬೆಂಗಳೂರು ಬ್ಲಾಸ್ಟರ್, ಗುಲ್ಬರ್ಗಾ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್ಸ್‌, ಮಂಗಳೂರು ಡ್ರ್ಯಾ ಗನ್ಸ್, ಮೈಸೂರು ವಾರಿಯರ್, ಶಿವಮೊಗ್ಗ ಲಯನ್ಸ್ ತಂಡಗಳು ಆಟಗಾರರನ್ನು ಖರೀದಿಸಿವೆ. ಪಂದ್ಯಾವಳಿ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ನಡೆಯಲಿದೆ.

ಆಲ್‌ರೌಂಡರ್ ಚೇತನ್ ಎಲ್ ಆರ್ ಇಂದಿನ ಹರಾಜಿನಲ್ಲಿ ಹೆಚ್ಚಿನ ತಂಡಗಳಲ್ಲಿ ಗಮನ ಸೆಳೆದರು. ಚೇತನ್ ಅವರು ಅತ್ಯಂತ ದುಬಾರಿ ಮೊತ್ತಕ್ಕೆ ಖರೀದಿಯಾದರು. ಬೆಂಗಳೂರು ಬ್ಲಾಸ್ಟರ್ಸ್‌ ತಂಡವು ಅವರನ್ನು ರೂ 8.60 ಲಕ್ಷಕ್ಕೆ ಅವರನ್ನು ಖರೀದಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

ಅನುಭವಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರನ್ನು ಮಂಗಳೂರು ಡ್ರ್ಯಾಗನ್ಸ್ ತಂಡ 7.60 ಲಕ್ಷ ರೂ ನೀಡಿ ಖರೀದಿಸಿತು. ಐಪಿಎಲ್ ಅನುಭವ ಹೊಂದಿರುವ ಪ್ರಮುಖ ಆಟಗಾರರಾದ ಮನೀಶ್ ಪಾಂಡೆ, ಮಯಾಂಕ್ ಅಗರ್‌ವಾಲ್, ದೇವದತ್ ಪಡಿಕ್ಕಲ್, ವೈಶಾಕ್ ವಿಜಯ್ ಕುಮಾರ್, ಅಭಿನವ್ ಮನೋಹರ್ ಮತ್ತು ಕರುಣ್ ನಾಯರ್ ಹರಾಜಿಗೆ ಮುಂಚಿತವಾಗಿ ತಂಡಗಳು ಉಳಿಸಿಕೊಂಡ ಆಟಗಾರರಲ್ಲಿ ಸೇರಿದ್ದಾರೆ.

ಮಹಾರಾಜ ಟ್ರೋಫಿಗೆ ಹರಾಜಾದ ಆಟಗಾರರು

ಚೇತನ್ ಎಲ್ ಆರ್ (ಬೆಂಗಳೂರು ಬ್ಲಾಸ್ಟರ್ಸ್) – 8.60 ಲಕ್ಷ ರೂ

ಶ್ರೇ ಯಸ್ ಗೋಪಾಲ್ (ಮಂಗಳೂರು ಡ್ರಾಗನ್ಸ್) – 7.60 ಲಕ್ಷ ರೂ

ಕೆ ಗೌತಮ್ (ಮೈಸೂರು ವಾರಿಯರ್ಸ್) – 7.40 ಲಕ್ಷ ರೂ

ಲವ್ನಿತ್ ಸಿಸೋಡಿಯಾ (ಗುಲ್ಬರ್ಗಾ ಮಿಸ್ಟಿಕ್ಸ್) – 7.20 ಲಕ್ಷ ರೂ

ಪ್ರವೀಣ್ ದುಬೆ (ಗುಲ್ಬರ್ಗಾ ಮಿಸ್ಟಿಕ್ಸ್) – 6.80 ಲಕ್ಷ ರೂ

ಮೊಹಮ್ಮದ್ ತಾಹಾ (ಹುಬ್ಬಳ್ಳಿ ಟೈಗರ್ಸ್) – 6.60 ಲಕ್ಷ ರೂ

ವಿದ್ಯಾಧರ್ ಪಾಟೀಲ್ (ಮೈಸೂರು ವಾರಿಯರ್ಸ್) – 6.40 ಲಕ್ಷ ರೂ

ಅನೀಶ್ವರ್ ಗೌತಮ್ (ಹುಬ್ಬಳ್ಳಿ ಟೈಗರ್ಸ್) – 6.20 ಲಕ್ಷ ರೂ

ಹಾರ್ದಿಕ್ ರಾಜ್ (ಹುಬ್ಬಳ್ಳಿ ಟೈಗರ್ಸ್) – 5.80 ಲಕ್ಷ ರೂ

ಜಗದೀಶ ಸುಚಿತ್ (ಮೈಸೂರು ವಾರಿಯರ್ಸ್) – 4.80 ಲಕ್ಷ ರೂ

ಕ್ರಾಂ ತಿ ಕುಮಾರ್ ಎಂ (ಬೆಂಗಳೂರು ಬ್ಲಾಸ್ಟರ್ಸ್) – 4.40 ಲಕ್ಷ ರೂ

ಕೆ ಸಿ ಕಾರಿಯಪ್ಪ (ಹುಬ್ಬಳ್ಳಿ ಟೈಗರ್ಸ್)- 4.20 ಲಕ್ಷ ರೂ

ವೆಂಕಟೇಶ್ ಎಂ (ಮೈಸೂರು ವಾರಿಯರ್ಸ್) – 3.40 ಲಕ್ಷ ರೂ

ಎಂ ಜಿ ನವೀನ್ (ಬೆಂಗಳೂರು ಬ್ಲಾಸ್ಟರ್ಸ್) – 2.30 ಲಕ್ಷ ರೂ

ಧೀರಜ್ ಗೌಡ (ಮಂಗಳೂರು ಡ್ರಾಗನ್ಸ್) – 1 ಲಕ್ಷ ರೂ

ಪ್ರದೀಪ್ ಟಿ (ಶಿವಮೊಗ್ಗ ಲಯನ್ಸ್) – 1 ಲಕ್ಷ ರೂ

ಪ್ರತೀಕ್ ಜೈನ್ (ಬೆಂಗಳೂರು ಬ್ಲಾಸ್ಟರ್ಸ್) – 1 ಲಕ್ಷ ರೂ

ದರ್ಶನ್ ಎಂಬಿ (ಮಂಗಳೂರು ಡ್ರಾಗನ್ಸ್) – 1 ಲಕ್ಷ ರೂ

ಶರತ್ ಬಿಆರ್ (ಗುಲ್ಬರ್ಗಾ ಮಿಸ್ಟಿಕ್ಸ್) – 1 ಲಕ್ಷ ರೂ

ಪ್ರಸಿಧ್ ಕೃಷ್ಣ (ಮೈಸೂರು ವಾರಿಯರ್ಸ್) – 1 ಲಕ್ಷ ರೂ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...