ರಣಜಿಯಲ್ಲೂ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್‌ ಆಟಗಾರರು: ಸಾಲಾಗಿ ಪೆವಿಲಿಯನ್‌ ಕಡೆ ಹೆಜ್ಜೆ

Date:

ರಣಜಿ ಮೂಲಕ ಅನುಭವ ಪಡೆದುಕೊಳ್ಳಲಿ ಎಂದು ಟೀಂ ಇಂಡಿಯಾ ಸ್ಟಾರ್‌ ಆಟಗಾರರನ್ನು ದೇಶೀಯ ಕ್ರಿಕೆಟ್‌ನಲ್ಲಿ ಆಡಿಸಲಾಗುತ್ತಿದೆ. ಆದರೆ ಇಂದಿನಿಂದ ಶುರುವಾದ ರಣಜಿ ಪಂದ್ಯದಲ್ಲಿ ಆಡಿದ ಬಹುತೇಕರು ವೈಫಲ್ಯ ಕಂಡಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಬರೋಬ್ಬರಿ 9 ವರ್ಷಗಳ ಬಳಿಕ ರಣಜಿ ಕ್ರಿಕೆಟ್‌ಗೆ ಮರಳಿದ್ದಾರೆ. ಜಮ್ಮು ಕಾಶ್ಮೀರ ವಿರುದ್ದದ ರಣಜಿ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಿದ್ದಾರೆ. ಅಲ್ಲದೆ ಟೀಂ ಇಂಡಿಯಾ ಓಪನರ್ ಯಶಸ್ವಿ ಜೈಸ್ವಾಲ್ ಕೂಡಾ ಇದೇ ಪಂದ್ಯದಲ್ಲಿ ರಣಜಿಗೆ ಮರಳಿದ್ದಾರೆ. ಆದರೆ ಇಬ್ಬರೂ ಕೂಡಾ ವೈಫಲ್ಯ ಅನುಭವಿಸಿದರು.

ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ಪಂದ್ಯದಲ್ಲಿ ರೋಹಿತ್ ಕೇವಲ ಮೂರು ರನ್‌ಗೆ ಔಟಾದರು. ಜಮ್ಮು ಕಾಶ್ಮೀರ ಬೌಲರ್ ಉಮರ್ ನಜೀರ್ ಮಿರ್ ಎಸೆತದಲ್ಲಿ ಪರಾಸ್ ಡೋಗ್ರಾಗೆ ಕ್ಯಾಚ್ ನೀಡುವ ಮೂಲಕ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂಬತ್ತು ವರ್ಷಗಳ ಭಾರತದ ಪ್ರಮುಖ ದೇಶೀಯ ಪ್ರಥಮ ದರ್ಜೆ ಸ್ಪರ್ಧೆಗೆ ಮರಳಿದ ಅವರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು.ನಾಲ್ಕು ರನ್ ಗಳಿಸಿದ್ದ ಜೈಸ್ವಾಲ್ ಎಲ್‌ಬಿಗೆ ಪೆವಿಲಿಯನ್‌ಗೆ ತೆರಳಿದರು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಬಿಸಿಸಿಐನ ಕೆಟ್ಟ ರಾಜಕಾರಣದಿಂದ ಮರೆಯಾದ ಮಿಂಚಿನ ಆಟಗಾರರು

ಸ್ಟಾರ್ ಆಟಗಾರರಾದ ಶ್ರೇ ಯಸ್ ಅಯ್ಯರ್, ಅಜಿಂಕ್ಯ ರಹಾನೆ ಮತ್ತು ಶುಭಂ ದುಬೆ ಕೂಡಾ ವೈಫಲ್ಯ ಅನುಭವಿಸಿದರು. ಮತ್ತೊಂದೆಡೆ ಪಂಜಾಬ್ ತಂಡದ ನಾಯಕತ್ವ ವಹಿಸಿರುವ ಶುಭಮನ್ ಗಿಲ್ ಕೂಡಾ ನಿರಾಸೆ ಅನುಭವಿಸಿದರು.

ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಗಿಲ್ ನಾಲ್ಕು ರನ್ ಗೆ ಔಟಾದರು. 26 ಓವರ್ ಅಂತ್ಯಕ್ಕೆ ಪಂಜಾಬ್ 47 ರನ್ ಗೆ ಏಳು ವಿಕೆಟ್ ಕಳೆದುಕೊಂಡಿದೆ.

ಡೆಲ್ಲಿ ತಂಡದ ಪರ ಕಣಕ್ಕಿಳಿದ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ತಮ್ಮ ಪುನರಾಗಮನವನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ. ಸೌರಾಷ್ಟ್ರ ವಿರುದ್ದದ ಪಂದ್ಯದಲ್ಲಿ ಪಂತ್ ಹತ್ತು ಎಸೆದ ಎದುರಿಸಿ ಕೇವಲ ಒಂದು ರನ್‌ಗೆ ಔಟಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...