IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

Date:

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ, ಜಸ್‌ಪ್ರೀತ್ ಬೂಮ್ರಾ, ಆಕಾಶ್ ದೀಪ್, ಕೆಎಲ್‌ ರಾಹುಲ್ ಮತ್ತು ರವೀಂದ್ರ ಜಡೇಜ ಸಹಾಯದಿಂದ ಭಾರತವು ಫಾಲೋ ಆನ್ ಆಗುವುದನ್ನು ತಪ್ಪಿಸಿಕೊಂಡಿದೆ.

ಮಳೆಯ ಅಡೆತಡೆಗಳ ನಡುವೆ ನಡೆದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತವು 74.5 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 252 ರನ್‌ಗಳನ್ನು ಪೇರಿಸಿದೆ.

ಇದನ್ನು ಓದಿದ್ದೀರಾ? IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತಕ್ಕೆ ಫಾಲೋ ಆನ್ ತಪ್ಪಿಸಲು ಒಟ್ಟು 245 ರನ್‌ಗಳ ಅಗತ್ಯವಿತ್ತು. ಆದರೆ ಆಕಾಶ್ ದೀಪ್ ಮತ್ತು ಜಸ್‌ಪ್ರೀತ್ ಜೊತೆಯಾಟವು 39 ರನ್‌ಗಳನ್ನು ಪಡೆದುಕೊಂಡಿದೆ. ಜೊತೆಗೆ 10ನೇ ವಿಕೆಟ್ ಅನ್ನು ಕೂಡಾ ಉಳಿಸಿಕೊಂಡಿದೆ.

ಕೆ ಎಲ್ ರಾಹುಲ್ 84 ರನ್ ಪಡೆದರೆ, ರವೀಂದ್ರ ಜಡೇಜ 77 ರನ್ ಗಳಿಸಿದರು. ಕೊನೆಯಲ್ಲಿ ಆಕಾಶ್ ದೀಪ್ 27 ರನ್ ಗಳಿಸಿದರು. ಜಸ್‌ಪ್ರೀತ್ ಬೂಮ್ರಾ 10 ರನ್‌ ಪಡೆದು ಔಟ್ ಆಗದೆ ಉಳಿದರು.

ಇದನ್ನು ಓದಿದ್ದೀರಾ? ಮೊದಲ ಟೆಸ್ಟ್ ಪಂದ್ಯ | ಅಶ್ವಿನ್ ಬಲದಿಂದ ಬಾಂಗ್ಲಾದೇಶವನ್ನು ಮಣಿಸಿದ ಭಾರತ

ಪಂದ್ಯದಲ್ಲಿ ಇನ್ನು ಒಂದು ದಿನಗಳು ಮಾತ್ರ ಬಾಕಿಯಿದೆ. ಆದರೆ ಭಾರತ ಇನ್ನೂ 193 ರನ್‌ಗಳ ಹಿನ್ನಡೆ ಹೊಂದಿದೆ.

ಏನಿದು ಫಾಲೋ ಆನ್?

ಫಾಲೋ ಆನ್ ಎಂಬುದು ಟೆಸ್ಟ್ ಕ್ರಿಕೆಟ್‌ನಲ್ಲಿನ ಒಂದು ನಿಯಮವಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿನ ತಂಡವು ಕನಿಷ್ಠ 200 ರನ್‌ಗಳ ಮುನ್ನಡೆ ಸಾಧಿಸದಿದ್ದರೆ ಮೊದಲ ಇನ್ನಿಂಗ್ಸ್ ಮುಗಿದ ತಕ್ಷಣ ಮತ್ತೆ ಬ್ಯಾಟಿಂಗ್ ಮಾಡಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...