ಪಾದಚಾರಿ ರಸ್ತೆಯಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ಇಟ್ಟು ಮರಳಿದ ವಿನೇಶ್ ಪೋಗಟ್

Date:

ಏಷ್ಯಾನ್ ಕ್ರೀಡಾಕೂಟ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಅರ್ಜುನ ಹಾಗೂ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥ ಮಾರ್ಗದ ಪಾದಚಾರಿ ರಸ್ತೆಯಲ್ಲಿ ಇರಿಸಿ ಮರಳಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಲೈಂಗಿಕ ಹಗರಣದ ಆರೋಪಿ ಬ್ರಿಜ್‌ಭೂಷಣ್‌ ಸಿಂಗ್ ಬೆಂಬಲಿಗ ಸಂಜಯ್‌ ಸಿಂಗ್‌ ನೇಮಕವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಇತ್ತೀಚಿಗಷ್ಟೆ ಪ್ರಧಾನ ಮಂತ್ರಿಗೆ ತಮಗೆ ನೀಡಿರುವ ಪ್ರಶಸ್ತಿಗಳನ್ನು ಮರಳಿಸುವುದಾಗಿ ಪತ್ರ ಬರೆದಿದ್ದರು.

ವಿನೇಶ್ ಫೋಗಟ್ ಅವರು ಪ್ರಧಾನಮಂತ್ರಿ ಕಚೇರಿಯ ರಸ್ತೆಯಲ್ಲಿ ಪ್ರಶಸ್ತಿಗಳನ್ನು ಇರಿಸಲು ಮುಂದಾಗಿದ್ದರು. ಆದರೆ ಪೊಲೀಸರು ಆಕೆಯನ್ನು ತಡೆದ ಕಾರಣ ಕರ್ತವ್ಯ ಪಥ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಪ್ರಶಸ್ತಿ ಇಟ್ಟು ಮರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಇತ್ತೀಚಿಗಷ್ಟೆ ಒಲಿಂಪಿಕ್‌ ವಿಜೇತ ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ, ವೀರೇಂದ್ರ ಸಿಂಗ್ ಕೂಡ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಕಚೇರಿಯ ರಸ್ತೆಯಲ್ಲಿ ಇರಿಸಿದ್ದರು. ಮತ್ತೊಬ್ಬ ಒಲಿಂಪಿಕ್‌ ಪ್ರಶಸ್ತಿ ಮಹಿಳಾ ಕ್ರೀಡಾಪಟು ಸಾಕ್ಷಿ ಸಿಂಗ್ ಕುಸ್ತಿಯನ್ನು ತ್ಯಜಿಸಿದ್ದರು.

“ಈ ದಿನ ಯಾವುದೇ ಆಟಗಾರನಿಗೆ ಬಾರದಿರಲಿ,ದೇಶದ ಮಹಿಳಾ ಕ್ರೀಡಾಪಟುಗಳು ಅತ್ಯಂತ ನಿಕೃಷ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ” ಎಂದು ಬಜರಂಗ್ ಪುನಿಯಾ ಪ್ರಧಾನಿಗೆ ಟ್ವಿಟರ್‌ ಮೂಲಕ ಪತ್ರ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...