ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

Date:

ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್‌ ವಿರುದ್ಧ ವಾಗ್ವಾದ ನಡೆಸಿದ್ದಕ್ಕಾಗಿ ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ.

ಕೊಲ್ಕತ್ತದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೆಕೆಆರ್ ಬೌಲರ್‌ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ವಿರಾಟ್‌ ಕೊಹ್ಲಿ ಔಟಾಗಿದ್ದರು. ಬಾಲ್‌ ಸೊಂಟಕ್ಕಿಂತ ಮೇಲೆ ಬಂದ ಕಾರಣ ನೋಬಾಲ್‌ ಕೊಡಬೇಕಿತ್ತು ಎಂದು ಅಂಪೈರ್‌ ಜೊತೆ ಕೊಹ್ಲಿ ಮೈದಾನದಲ್ಲೇ ವಾಗ್ವಾದ ನಡೆಸಿದ್ದರು.

ಹಾವ್ಕ್‌ ಐ ಪದ್ಧತಿಯ ಮೂಲಕ ಟಿವಿ ಅಂಪೈರ್ ಮೈಖಲ್‌ ಗಫ್ ಚೆಂಡು ಸೊಂಟದ ಮೇಲಿನಿಂದ ಹೆಚ್ಚು ದಾಟಿರಲಿಲ್ಲ,ಎಸೆತವು ಸಮಾಧಾನಕರವಾದ ಕಾರಣ ಕೊಹ್ಲಿ ಔಟ್‌ ಎಂದು ತೀರ್ಪು ಪ್ರಕಟಿಸಿದರು. ಇದಲ್ಲದೆ ಕೊಹ್ಲಿ ಮೈದಾನದಿಂದ ತೆರಳಿದ ನಂತರವೂ ಅಂಪೈರ್‌ ಜೊತೆ ಮಾತನಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಇದ್ದಾರೆ, ಆದರೆ ಮೋದಿ ಅಲೆ ಇಲ್ಲ

ವಿರಾಟ್‌ ಕೊಹ್ಲಿ ಅವರು ಕೊಲ್ಕತ್ತ ವಿರುದ್ಧದ ಐಪಿಎಲ್‌ ಪಂದ್ಯದ ವೇಳೆ ಐಪಿಎಲ್‌ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣ ಅವರ ಪಂದ್ಯದ ಶುಲ್ಕದ ಶೇ.50 ರಷ್ಟು ಭಾಗವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಐಪಿಎಲ್ ನೀತಿ ಸಂಹಿತೆಯ ಸಂವಿಧಾನ 2.8ರಡಿಯ ಹಂತ 1ರ ಅಪರಾಧಕ್ಕೆ ಕೊಹ್ಲಿ ಬದ್ಧರಾಗಿರುತ್ತಾರೆ. ಇವರು ತಾವು ಮಾಡಿದ ತಪ್ಪನ್ನು ಮ್ಯಾಚ್‌ ರೆಫ್ರಿ ಅವರೊಂದಿಗೆ ಒಪ್ಪಿಕೊಂಡಿರುತ್ತಾರೆ.ನೀತಿ ಸಂಹಿತೆ ಉಲ್ಲಂಘನೆಯ ಹಂತ 1ರ ಪ್ರಕಾರ ಮ್ಯಾಚ್‌ ರೆಫ್ರಿ ನಿರ್ಧಾರವು ಅಂತಿಮವಾಗಿರುತ್ತದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಸಂವಿಧಾನ 2.8ರಡಿಯ ಹಂತ 1 ಅಂಪೈರ್‌ ನಿರ್ಧಾರದೊಂದಿಗಿನ ನಡವಳಿಕೆಯನ್ನು ತೋರಿಸುತ್ತದೆ.

ಈ ಪಂದ್ಯದಲ್ಲಿ ಆರ್‌ಸಿಬಿ ಕೆಕೆಆರ್ ವಿರುದ್ಧ 1 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...