ವಿಶ್ವಕಪ್ ಕ್ರಿಕೆಟ್ | ಭಾರತದ ಸ್ಪಿನ್ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ; 199ಕ್ಕೆ ಆಲೌಟ್

Date:

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ ಬ್ಯಾಟರ್‌ಗಳು, ಭಾರತಕ್ಕೆ ಸವಾಲಿನ ಗುರಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ. 49.3 ಓವರ್‌ಗಳಲ್ಲಿ 199 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಗಿದ್ದಾರೆ.

ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್‌ ಮಾಡಲು ಮುಂದಾಯಿತು. ಆದರೆ ಬೃಹತ್ ಗುರಿ ನೀಡುವ ನಿರೀಕ್ಷೆಗೆ ಭಾರತದ ಪ್ರಮುಖ ಸ್ಪಿನ್ನರ್‌ಗಳು ತಣ್ಣೀರೆರಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ 28ಕ್ಕೆ 3, ಕುಲ್‌ದೀಪ್ ಯಾದವ್ 2 ಹಾಗೂ ಜಸ್‌ಪ್ರೀತ್ ಬುಮ್ರಾ 2 ವಿಕೆಟ್ ಪಡೆದುಕೊಂಡರೆ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.

ಚುರುಕಿನ ಫೀಲ್ಡಿಂಗ್‌ ಕೂಡ ಆಸ್ಟ್ರೇಲಿಯಾವನ್ನು ಸಣ್ಣ ಮೊತ್ತಕ್ಕೆ ಕಟ್ಟಿ ಹಾಕಲು ಟೀಮ್ ಇಂಡಿಯಾ ಯಶಸ್ವಿಯಾಯಿತು. ಇನ್ನಿಂಗ್ಸ್‌ನ ಕೊನೆಯಲ್ಲಿ ಮಿಚೆಲ್‌ ಸ್ಟಾರ್ಕ್ಸ್‌, ಆಸೀಸ್‌ ಖಾತೆಗೆ 28 ರನ್‌ಗಳ ಅಮೂಲ್ಯ ಕೊಡುಗೆ ಸೇರಿಸಿದರು. ಕೊನೆಯಲ್ಲಿ 49.3 ಓವರ್‌ಗಳಲ್ಲಿ 199 ರನ್‌ ಗಳಿಸಲಷ್ಟೇ ಆಸಿಸ್‌ಗೆ ಸಾಧ್ಯವಾಯಿತು.

ಬ್ಯಾಟಿಂಗ್‌ನಲ್ಲಿ ಆಸಿಸ್ ಪರ ಡೇವಿಡ್ ವಾರ್ನರ್ 41, ಸ್ಟೀವ್ ಸ್ಮಿತ್ 46, ಲಾಬೂಶೈನ್‌ 27, ಗ್ಲೆನ್ ಮ್ಯಾಕ್ಸ್‌ವೆಲ್ 15, ಕ್ಯಾಮರೂನ್ ಗ್ರೀನ್ 8  ರನ್ ಗಳಿಸಿದರೆ, ಮಿಚೆಲ್ ಮಾರ್ಷ್‌ ಹಾಗೂ ಅಲೆಕ್ಸ್ ಕ್ಯಾರಿ ಶೂನ್ಯ ಸುತ್ತಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...