ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಆರಂಭ

Date:

ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿದ್ದವರು 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರಾಯೋಗಿಕ ತರಬೇತಿ ಪಡೆಯಲು ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ ಪ್ರವೇಶ ಆರಂಭವಾಗಿದೆ.

ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಗೌರೀಶ್‌ ಅಕ್ಕಿ ಸಾರಥ್ಯದ ಪ್ರಾಯೋಗಿಕ ಪತ್ರಿಕೋದ್ಯಮ ತರಬೇತಿ ಸಂಸ್ಥೆ – ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ (Certificate course in Practical Journalism and Media Management) ಕೋರ್ಸ್‌ನ ಏಪ್ರಿಲ್ 2024ರ ಬ್ಯಾಚ್‌ಗೆ ಪ್ರವೇಶಾತಿ ಆರಂಭವಾಗಿದೆ.

ಮುದ್ರಣ, ಟಿವಿ, ರೇಡಿಯೋ ಮತ್ತು ಡಿಜಿಟಲ್‌ ಮಾಧ್ಯಮಗಳ ಸಮಗ್ರ ಕಲಿಕೆ ಇದಾಗಿದ್ದು, ಇಲ್ಲಿ ಸುದ್ದಿ ನಿರೂಪಣೆ, ವರದಿಗಾರಿಕೆ, ವೀಡಿಯೋ ಎಡಿಟಿಂಗ್, ಆರ್‌ಜೆ, ವಿಜೆ, ವಾಯ್ಸ್‌ ಓವರ್‌, ಡಬ್ಬಿಂಗ್‌, ಕ್ಯಾಮೆರಾ ವರ್ಕ್‌ ಮುಂತಾದವವುಗಳಲ್ಲಿ ಪ್ರಾಯೋಗಿಕ ತರಬೇತಿ ದೊರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬರ ಪರಿಸ್ಥಿತಿಯಲ್ಲಿ ಜವಾಬ್ದಾರಿಯಿಂದ ನೀರಿನ ಬಳಕೆ ಮಾಡಬೇಕು: ಡಿಸಿಎಂ ಡಿಕೆಶಿ

ಕಲಿಕೆಯ ನಂತರ ಇಂಟರ್ನ್‌ಶಿಪ್‌ ಮತ್ತು ಪ್ಲೇಸ್‌ಮೆಂಟ್‌ ಸೌಲಭ್ಯವನ್ನೂ ಆಲ್ಮಾ ಮೀಡಿಯಾ ಸ್ಕೂಲ್‌ ಒದಗಿಸಲಿದೆ. ಮಾಧ್ಯಮದಲ್ಲಿ ಕೆಲಸ ಮಾಡಲಿಚ್ಛಿಸುವವರಿಗೆ ಇದೊಂದು ಸುವರ್ಣಾವಕಾಶ. ಈ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಬಯಸುವವರಿಗೆ ವಯಸ್ಸಿನ ಮಿತಿ ಇಲ್ಲ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 74069 46667 / 74069 46668

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...