ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

Date:

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ 6ನೇ ಮಹಡಿಯಲ್ಲಿ ಒನ್ 8 ಕಮ್ಯೂನ್ ಪಬ್ ಇದೆ. ಈ ಹಿಂದೆ 2024ರ ಜುಲೈ ತಿಂಗಳಲ್ಲಿಯೂ ಈ ಪಬ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂದೆ ನಿಗದಿತ ಅವಧಿಗಿಂತಲೂ ಅಧಿಕ ಅವಧಿಯವರೆಗೂ ತೆರೆದಿರುವ ಕಾರಣ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು | ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಕ್ಕೂ ಮುನ್ನ ಬಿಬಿಎಂಪಿ ನೋಟಿಸ್ ನೀಡಿತ್ತು. ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆದಿಲ್ಲ ಎಂದಿರುವ ಬಿಬಿಎಂಪಿ, ಸುರಕ್ಷತಾ ಕ್ರಮಗಳನ್ನು ಅಳವಡಿಸದ ಕಾರಣ ಒನ್ 8 ಕಮ್ಯೂನ್​ ಪಬ್​ ಕಾನೂನು ಉಲ್ಲಂಘನೆ ಮಾಡಿದೆ ಎಂದು ನೋಟಿಸ್ ನೀಡಿತ್ತು.

ಇದೀಗ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು(ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ)ಕಾಯ್ದೆ (COTPA Act) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರತ್ಯೇಕ ಸ್ಥಳ ಮೀಸಲಿಡದೆಯೇ ಧೂಮಪಾನಕ್ಕೆ ಅವಕಾಶ ನೀಡಿದ ಕಾರಣಕ್ಕೆ ಪಬ್‌ನ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29ರಂದು ಪೊಲೀಸರು ಪಬ್‌ಗೆ ದಾಳಿ ನಡೆಸಿದ್ದು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​60ನೇ ವಯಸ್ಸಿನವರೆಗೂ ಆಡಲಿದ್ದಾರಾ ಧೋನಿ? ಸಿಎಸ್‌ಕೆ ಆಟಗಾರನ ಅಚ್ಚರಿಯ ಹೇಳಿಕೆ

​ಮಹೇಂದ್ರ ಸಿಂಗ್‌ ಧೋನಿ ಅವರ ಮೇಲಿನ ಅಭಿಮಾನಿಗಳ ಪ್ರೀತಿ ಗುಟ್ಟಾಗೇನು ಉಳಿದಿಲ್ಲ....

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

​‘ಮುಂದಿನ ದಿನಗಳಲ್ಲಿ ಸವಾಲು ಇನ್ನಷ್ಟು ಕಠಿಣವಾಗಲಿದೆ’: ವಿರಾಟ್ ಕೊಹ್ಲಿ ಸಂದೇಶ ಯಾರಿಗೆ?

ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ...

ಐಪಿಎಲ್ | 16 ವರ್ಷಗಳಲ್ಲೇ ಕಳಪೆ ಸಾಧನೆ: ಮೌನ ಮುರಿದ ಕೆಕೆಆರ್ ನಾಯಕ

2025ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್...