ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಭಾಟಿಯಾ ಕುರಿತ ಪಾಠ; ಪಾಲಕರ ವಿರೋಧ

Date:

ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ಪಠ್ಯವೊಂದರಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತಾದ ಪಠ್ಯವೊಂದನ್ನು ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.

‘ಸಿಂಧ್ ವಿಭಜನೆಯ ನಂತರದ ಜೀವನ, ವಲಸೆ, ಸಮುದಾಯ ಮತ್ತು ಕಲಹ’ ಎಂಬ ಶಿರ್ಶಿಕೆಯಡಿ ತಮನ್ನಾ ಪಠ್ಯ ಇದೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

“ತಮನ್ನಾ ಅವರು ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸುತ್ತಾರೆ. ಅಂಥ ಸಿನಿಮಾಗಳಲ್ಲಿ ಅವರು ಪೋರ್ನ್ ರೀತಿಯ ದೃಶ್ಯಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಅಂಥವರು ಮಕ್ಕಳಿಗೆ ಆದರ್ಶವಾಗಬೇಕೇ?” ಎಂದು ಪಾಲಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮನ್ನಾ ಅವರಿಂದ ಮಕ್ಕಳು ಕಲಿಯುವುದಾದರೂ ಏನಿದೆ?” ಎಂದು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ.

ಸಿಂಧಿ ಶಾಲೆಯ ಪಠ್ಯೇತರ ಪಠ್ಯದಲ್ಲಿ ಈ ಪಾಠ ಅಳವಡಿಕೆ ಮಾಡಲಾಗಿದೆ. 7ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಪಾಠ ನೀಡಲಾಗಿದೆ. ಈ ಕುರಿತು ಕೆಲವು ಫೋಟೋಗಳು ಲಭ್ಯವಾಗಿದೆ. ಪಾಠದಲ್ಲಿ ತಮನ್ನಾ ಅವರ ಬಗ್ಗೆ ನೀಡಲಾಗಿದೆ. ಅವರು ಹುಟ್ಟಿದ್ದು ಅವರು ಮಾಡಿದ ಸಿನಿಮಾ ಇವುಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

ಸಿಂಧ್ ಸಮುದಾಯ ಸಾಧಕರ ಪರಿಚಯಿಸಲು ಹೋಗಿ ಎಡವಟ್ಟು ಮಾಡಿದ್ದಾರೆ ಎನ್ನಲಾಗುತ್ತಿದೆ. ನಟಿ ಮಾಡಿದ ಸಿನಿಮಾಗಳ ಬಗ್ಗೆ ಹಾಗೂ ತೆಲುಗು, ತಮಿಳಿನಲ್ಲಿ ಅವರು ಅಭಿನಯಿಸಿರುವ ಬಗ್ಗೆ ಪಠ್ಯದಲ್ಲಿ ನೀಡಲಾಗಿದೆ.

ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಪೋಷಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧುರಂಧರ್ 2 ನೋಡಿ, ಹಣ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ; ನಟಿ ರಮ್ಯಾ ಖಡಕ್ ಹೇಳಿಕೆ

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಹಾಗೂ ಆದಿತ್ಯ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

‘ಬೋಳು ತಲೆಯೇ ನನ್ನ ಬಲ, ಎಷ್ಟೇ ಹಣ ಕೊಟ್ಟರೂ ಕೂದಲು ನಾಟಿ ಬೇಡ’: ನಟ ಅನುಪಮ್ ಖೇರ್

'ನಾನು ಪ್ರತಿಯೊಂದು ಕೂದಲು ನಾಟಿ ಮಾಡುವ ಕಂಪನಿ ಮತ್ತು ವೈದ್ಯರ ಪಾಲಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...