ಬೆಂಗಳೂರು | ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆ

Date:

ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್‌ ರೈಲಿನ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ಜೂನ್ 26ರಂದು ಮುಂಜಾನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗು ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪರಾರಿಯಾಗಿದ್ದಾರೆ. ಇನ್ನು ರೈಲಿನಲ್ಲಿಯೇ ಹೆರಿಗೆಯಾಗಿದ್ದು ತಾಯಿಯೊಬ್ಬಳು ಬಿಳಿ ಬಟ್ಟೆಯಲ್ಲಿ ನವಜಾತ ಗಂಡು ಮಗುವನ್ನು ಸುತ್ತಿ ಡಸ್ಟ್ ಬಿನ್​ಗೆ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ತುಂಬಿ ಹರಿಯುತ್ತಿವೆ ನದಿಗಳು; ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...