ಬೆಂಗಳೂರು | ಮತ್ತೊಂದು ಕಾಲರಾ ಪ್ರಕರಣ ಪತ್ತೆ : 41ಕ್ಕೆ ಏರಿಕೆ

Date:

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮತ್ತೊಂದು ಕಾಲರಾ ರೋಗ ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಒಟ್ಟು 49 ಪ್ರಕರಣಗಳು ದೃಡವಾಗಿವೆ.

ಬಂಗಾಳ ಮೂಲದ 28 ವರ್ಷದ ಕಾರ್ಮಿಕನಲ್ಲಿ ಕಾಲರಾ ರೋಗ ಪತ್ತೆಯಾಗಿದೆ. ರೋಗಿಯ ರಕ್ತ ಮಾದರಿ ಲ್ಯಾಬ್​ಗೆ ಕಳಸಿ ಪರಿಶೀಲಿಸಿದಾಗ ಕಾಲರಾ ಅಂಶ ಪತ್ತೆಯಾಗಿದೆ.

ಕಲುಷಿತ ನೀರು ಸೇವನೆ ಹಾಗೂ ಬೀದಿ ಬದಿ ತೆರೆದಿಟ್ಟ ಆಹಾರ ಸೇವನೆಯಿಂದ ಕಾಲರಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ವ್ಯಕ್ತಿಯ ದೇಹದಲ್ಲಿ ವಾಂತಿ, ಭೇಧಿ, ನಿರ್ಜಲೀಕರಣ, ಅತಿಸಾರ ಉಂಟಾಗಿ ವ್ಯಕ್ತಿಯು ನಿತ್ರಾಣಗೊಳ್ಳುತ್ತಾನೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಸೋಂಕಿನಿಂದ ಚೇತರಿಸಿಕೊಳ್ಳಬಹುದು. ಕಾಲರಾ ಬರಲು ಕಲಷಿತ ನೀರು, ಆಹಾರದ ಜತೆಗೆ ಬಿಸಿಲಿನ ತಾಪಮಾನವೂ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಗ್ಯ ಇಲಾಖೆ ಕುಡಿಯುವ ನೀರಿನ ಮೂಲಗಳ ಶುದ್ಧತೆ ಪರಿಶೀಲನೆಗೆ ಮುಂದಾಗಿದೆ. ರಾಜ್ಯದ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 24 ಪ್ರಕರಣಗಳು, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 15, ಚಿಕ್ಕಮಗಳೂರು 1, ಕೊಡಗು 1, ಕೋಲಾರ 2 ಹಾಗೂ ರಾಮನಗರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 49 ಜನರಲ್ಲಿ ಕಾಲರಾ ಅಂಶ ಪತ್ತೆಯಾಗಿದ್ದು, 48 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ತಾಪಮಾನ ಹೆಚ್ಚಳ | ಎಳನೀರು, ಹಣ್ಣಿನ ರಸಗಳಿಗೆ ಹೆಚ್ಚಿದ ಬೇಡಿಕೆ; ಬೆಲೆಯೂ ಏರಿಕೆ

ಕಾಲರಾ ತಡೆಗಟ್ಟಲು ಏನು ಮಾಡಬಹುದು?

  • ಕುಡಿಯುವ ನೀರಿನ ನೈರ್ಮಲ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು.
  • ಶುದ್ಧೀಕರಿಸಿದ ಅಥವಾ ಚೆನ್ನಾಗಿ ಕುದಿಸಿದ ನೀರನ್ನೇ ಕುಡಿಯಬೇಕು.
  • ಸಾಬೂನು ಮತ್ತು ನೀರಿನಿಂದ ಕೈ ತೊಳೆಯಬೇಕು.
  • ವಿಶೇಷವಾಗಿ ಊಟ ಅಥವಾ ಅಡುಗೆ ಮಾಡುವ ಮೊದಲು ಎಲ್ಲರೂ ನೈರ್ಮಲ್ಯದ ಅಭ್ಯಾಸಗಳನ್ನು ಅನುಸರಿಸಬೇಕು.
  • ಚೆನ್ನಾಗಿ ಬೆಂದಿರದ ಆಹಾರ ಸೇವನೆಯಿಂದ ದೂರವಿರಬೇಕು.
  • ಈ ರೋಗವನ್ನು ತಡೆಗಟ್ಟಲು ಲಸಿಕೆ ಸಹ ಈಗ ಲಭ್ಯವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...