ಬೆಂಗಳೂರು | ಸಾಲ ತೀರಿಸುವುದಕ್ಕೆ ಕಳ್ಳತನದ ಹಾದಿ ಹಿಡಿದ ಅಸಿಸ್ಟೆಂಟ್ ಲೋಕೋ ಪೈಲಟ್: ಬಂಧನ

Date:

ಮೈ ತುಂಬಾ ಸಾಲ ಮಾಡಿಕೊಂಡ ಅಸಿಸ್ಟೆಂಟ್ ಲೋಕೋ ಪೈಲಟ್ ಸಾಲ ತೀರಿಸೋದಕ್ಕೆ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದನು. ಅರಸೀಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಬಂಧಿತ ಆರೋಪಿ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಈತನಿಂದ ₹3 ಲಕ್ಷದ 33 ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪಡಿ ಸ್ವರಾಜ್ ಕಳೆದ ಒಂದು ವರ್ಷದ ಹಿಂದೆ ಬಡ ಕುಟುಂಬದ ಹುಡುಗಿಯನ್ನು ಮದುವೆಯಾಗಿದ್ದನು. ಈ ವೇಳೆ, ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದನು. ಸಾಲದ ಕಿರಿಕಿರಿಗೆ ಬೇಸತ್ತ ಈತ ಸಾಲ ತೀರಿಸಲಾಗದೇ ಕಳ್ಳತನ ಮಾಡಲು ಪ್ರಾರಂಭ ಮಾಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಮಲಗಿದ್ದಾಗ ಅವರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಾಗ ಪಡಿ ಸ್ವರಾಜ್ ಕೈಚಳಕ ಬಯಲಾಗಿದೆ.

ಈ ಸುದ್ದಿ ಓದಿದ್ದೀರಾ? ತಪಾಸಣೆಯಿಂದ ಸಿಟ್ಟಾದ ಪ್ರಯಾಣಿಕನೊಬ್ಬ ‘ಬ್ಯಾಗ್​​ನಲ್ಲಿ ಬಾಂಬ್​’ ಇದೆ ಎಂದ: ಪೊಲೀಸರ ವಶಕ್ಕೆ ಆರೋಪಿ

ಅನುಮಾನಗೊಂಡ ಪೊಲೀಸರು ಪರಿ ಸ್ವರಾಜ್ ಬ್ಯಾಗ್ ಪರಿಶೀಲನೆ ನಡೆಸಿದಾಗ ಆತನ ಬ್ಯಾಗ್​ನಲ್ಲಿ ಮೊಬೈಲ್ ಫೋನ್​, ಆಭರಣ ಪತ್ತೆಯಾಗಿದೆ. ಆರೋಪಿಯ ವಿಚಾರಣೆಯಿಂದ ಒಟ್ಟು 5 ಪ್ರಕರಣ ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...