ಬೆಂಗಳೂರು | ಹಣ್ಣು, ಸೊಪ್ಪು ರಸ್ತೆಗೆಸೆದು ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದರ್ಪ

Date:

ಸೀಬೆ ಹಣ್ಣು ಮಾರಾಟ ಮಾಡುತ್ತಿದ್ದ ಹಿರಿಯ ವ್ಯಾಪಾರಿಯ ತಳ್ಳುವ ಗಾಡಿಯನ್ನು ಸಂಚಾರ ಪೊಲೀಸರೊಬ್ಬರು ತಳ್ಳಿ, ಸೊಪ್ಪಿನ ಚೀಲವನ್ನು ನೆಲಕ್ಕೆ ಎಸೆದ ಘಟನೆ ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ನಡೆದಿದೆ.

“ಸಂಚಾರ ಪೊಲೀಸರು ಬಿಸಿಲಿನಲ್ಲೂ, ರಸ್ತೆಯಲ್ಲಿ ನಿಂತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಈ ಬಿರು ಬಿಸಿಲಿನ ಸಮಯದಲ್ಲಿ ಬೀದಿಬದಿ ವ್ಯಾಪಾರಿಗಳು ತಮ್ಮ ನಿತ್ಯದ ಜೀವನಕ್ಕಾಗಿ ವ್ಯಾಪಾರ ಮಾಡುತ್ತಿದ್ದಾರೆ. ಆದರೆ, ಪೊಲೀಸರು ವ್ಯಾಪಾರಿಯ ಹಣ್ಣು ಮತ್ತು ಸೊಪ್ಪನ್ನು ನೆಲಕ್ಕೆ ಸುರಿದ ಘಟನೆ ಅಮಾನವೀಯವಾಗಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾನೂನಿನ ಪ್ರಕಾರ, ಬೀದಿಬದಿ ವ್ಯಾಪಾರಿಗಳು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ಹಕ್ಕಿದೆ. ಸಂಚಾರ ಪೊಲೀಸರಿಗೆ ಏನಾದರೂ ಸಮಸ್ಯೆಯಿದ್ದರೇ, ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ಗಮನಕ್ಕೆ ತೆರಬೇಕು. ಆದರೆ, ಪೊಲೀಸರು ಈ ರೀತಿ ದೌರ್ಜನ್ಯ ಎಸಗುವುದು ಎಷ್ಟರ ಮಟ್ಟಿಗೆ ಸರಿ” ಎಂದು ಸಾರ್ವಜನಿಕರು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸವಿಲ್ಲದೇ ಸಾಕುವುದಕ್ಕೆ ಕಷ್ಟವೆಂದು ಮಕ್ಕಳನ್ನೇ ಕೊಂದ ತಾಯಿ

ಬೀದಿಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡದೇ, ವ್ಯಾಪಾರಿಗಳನ್ನು ಎಬ್ಬಿಸುವಂತಿಲ್ಲ. ಬೀದಿ ವ್ಯಾಪಾರದಿಂದ ಸಮಸ್ಯೆಯಾದರೆ ಜಂಟಿ ಆಯುಕ್ತರ ಗಮನಕ್ಕೆ ತರಬೇಕು. ಬಿಬಿಎಂಪಿ ಪ್ರತಿವಲಯದಲ್ಲೂ ಪಟ್ಟಣ ವ್ಯಾಪಾರ ಸಮಿತಿ ಇರುತ್ತದೆ. ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಈ ರೀತಿ ದೌರ್ಜನ್ಯ ಅಕ್ಷಮ್ಯ ಎಂದು ಜಿಲ್ಲಾ ಬೀದಿ ಬದಿ ವ್ಯಾಪಾರಿ ಸಂಘದ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ ಎಂದು ‘ಪಬ್ಲಿಕ್ ಟಿವಿ’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...