ಬೆಂಗಳೂರು | ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ಓಪನ್; ಬೈಕ್ ಸವಾರ ಸಾವು

Date:

ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಕಾರ್ ಬಾಗಿಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ತಿಲಕನಗರದಲ್ಲಿ ನಡೆದಿದೆ.

ನಿಮ್ಹಾನ್ಸ್‌ನ ಡಿ ಗ್ರೂಪ್ ನೌಕರ ವೆಂಕಟೇಶ್ (53) ಮೃತರು. ಬೆಂಗಳೂರಿನ ತಿಲಕ್‌ನಗರದ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮೃತ ವೆಂಕಟೇಶ್ ಅವರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತರಳುತ್ತಿದ್ದರು. ಈ ವೇಳೆ, ರಸ್ತೆ ಬದಿ ನಿಂತಿದ್ದ ಕಾರಿನೊಳಗಿದ್ದವರು ದಿಢೀರ್ ಬಾಗಿಲು ತೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಕಾರಿನ ಬಾಗಿಲು ವೆಂಕಟೇಶ್ ಅವರ ತಲೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಮೃತಪಟ್ಟಿದ್ದಾರೆ.

ಈ ಕುರಿತು ಮೈಕೊಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

ನಮ್ಮ ಮೆಟ್ರೋ | ಮಹಿಳಾ ಸಿಬ್ಬಂದಿಗೆ ಕಿರುಕುಳ : ನಿಲ್ದಾಣದ ಅಧಿಕಾರಿ ವಿರುದ್ದ ದೂರು ದಾಖಲು

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ, ಮಹಿಳಾ ಭದ್ರತಾ ಸಿಬ್ಬಂದಿ ಮೆಟ್ರೋ ನಿಲ್ದಾಣದ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅಧಿಕಾರಿ ಗಜೇಂದ್ರ ಪಿ. ಮಹಿಳಾ ಸಿಬ್ಬಂದಿಗೆ ಅಶ್ಲೀಲ ಪದಬಳಕೆ, ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಸಹಕರಿಸದಿದ್ದರೆ ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳಾ ಭದ್ರತಾ ಸಿಬ್ಬಂದಿ ಆರೋಪಿಸಿದ್ದಾರೆ.

ಮಹಿಳಾ ಭದ್ರತಾ ಸಿಬ್ಬಂದಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಮಹಿಳಾ ಭದ್ರತಾ ಸಿಬ್ಬಂದಿ ದೂರಿನ ಮೇರೆಗೆ ಮೆಟ್ರೋ ಅಧಿಕಾರಿ ಗಜೇಂದ್ರ ಪಿ. ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...