ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

Date:

₹51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ, ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀಗ ಜಡಿದಿದೆ.

ಬಾಕಿ ಉಳಿಸಿಕೊಂಡಿದ್ದ ತೆರಿಗೆ ಹಣವನ್ನು ಒಂದು ಬಾರಿ ಪೂರ್ತಿ ಪಾವತಿ ಮಾಡುವಂತೆ ಮಂತ್ರಿಮಾಲ್‌ಗೆ ಬಿಬಿಎಂಪಿ ತಾಕೀತು ಮಾಡಿತ್ತು. ಅಲ್ಲದೇ, ಸಮಯಾವಕಾಶ ಕೂಡ ನೀಡಿತ್ತು. ಆದರೆ, ಈ ಮದ್ಯೆ ಮತ್ತೆ ಮಾಲ್‌ ₹32 ಕೋಟಿ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ, ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ.

ಶನಿವಾರ ವಾರಾಂತ್ಯದ ದಿನವಾಗಿರುವುದರಿಂದ ಮಂತ್ರಿ ಮಾಲ್‌ ವಹಿವಾಟು ಹೆಚ್ಚಾಗಿರುತ್ತದೆ. ಆದರೆ, ವಾರಾಂತ್ಯದ ದಿನವೇ ಮಾಲ್‌ನ ಮುಖ್ಯ ದ್ವಾರಗಳಿಗೆ ಬೀಗ ಹಾಕುವ ಮೂಲಕ ಬಿಬಿಎಂಪಿ ಮಂತ್ರಿ ಮಾಲ್‌ಗೆ ಬಿಸಿ ಮುಟ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೂ ಮಂತ್ರಿ ಮಾಲ್‌ ಹಲವು ಬಾರಿ ತೆರಿಗೆ ಬಾಕಿ ಉಳಿಸಕೊಂಡು ನಿರ್ಬಂಧಕ್ಕೊಳಗಾಗಿತ್ತು. ಮಾರ್ಚ್‌ 16ರ ಮುಂಜಾನೆಯೇ ಮಾಲ್​ಗೆ ಬೀಗ ಹಾಕಲಾಗಿದ್ದು, ಲೈಸೆನ್ಸ್​ ರದ್ದು​​​ ಮಾಡಲಾಗಿದೆ.

ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರಿ ಮಾಲ್‌ಗೆ ಬೀಗ ಹಾಕಲಾಗಿತ್ತು. ಇದೀಗ, ಮತ್ತೆ ಶನಿವಾರ ಮುಂಜಾನೆ ಬಿಬಿಎಂಪಿ ಅಧಿಕಾರಿಗಳು, ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ್ದಾರೆ. ಜತೆಗೆ, ನೋಟಿಸ್ ಕೂಡ ಅಂಟಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನವ ಕಳ್ಳಸಾಗಣೆ ಆರೋಪ; ಎನ್‌ಸಿಪಿಸಿಆರ್‌ ದಾಳಿ ವೇಳೆ 20 ಬಾಲಕಿಯರು ಪತ್ತೆ

ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 6ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...