ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ

Date:

ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.

ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ ಯೋಜನೆಗೆ ಹಾಕಿದ ಹೂಡಿಕೆಯನ್ನು ಬಿಬಿಎಂಪಿ ಮರುಪಡೆಯಲು ಸುಮಾರು 50 ವರ್ಷಗಳನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಆಗಸ್ಟ್ 2022ರಲ್ಲಿ ನೋಂದಾಯಿಸಲಾದ ಪ್ರಿನ್ಸ್ರಾಯಲ್ ಪಾರ್ಕಿಂಗ್ ಸೊಲ್ಯೂಷನ್ ಬ್ಯುಸಿನೆಸ್ ಪ್ರೈವೇಟ್ ಲಿಮಿಟೆಡ್ಗೆ ಬಿಬಿಎಂಪಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕರ್ತವ್ಯಗಳನ್ನು ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಾರ್ಕಿಂಗ್‌ ಯೋಜನೆಗೆ ಗುತ್ತಿಗೆದಾರರನ್ನು ಪಡೆಯಲು ಬಿಬಿಎಂಪಿ ಏಳು ಬಾರಿ ವಿಫಲಗೊಂಡಿದೆ. ಕೊನೆಯದಾಗಿ ಇದೀಗ, ಗುತ್ತಿಗೆದಾರರನ್ನು ಪಡೆದುಕೊಳ್ಳುವಲ್ಲಿ ಬಿಬಿಎಂಪಿ ಅಧಿಕಾರಿಗಳು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೌಲಭ್ಯದ ಸುತ್ತಮುತ್ತಲಿನ ರಸ್ತೆಗಳನ್ನು ನೋಪಾರ್ಕಿಂಗ್ ವಲಯಗಳಾಗಿ ಸೂಚಿಸುವಂತೆ ನಗರ ಸಂಚಾರ ಪೊಲೀಸರಿಗೆ ವಿನಂತಿಸಿದ್ದೇವೆಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಕೊರತೆಯಿಂದ ಒಣಗುತ್ತಿರುವ ಧೋಬಿ ಘಾಟ್‌ಗಳು

ಫ್ರೀಡಂ ಪಾರ್ಕ್ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್ಸಿಪಿ) ಅನ್ನು ₹80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗುತ್ತಿಗೆದಾರರನ್ನು ಹುಡುಕಲು ಬಿಬಿಎಂಪಿ ಅಸಮರ್ಥತೆಯಿಂದಾಗಿ ನವೆಂಬರ್ 2021ರಿಂದ ಈ ಪಾರ್ಕಿಂಗ್ ನಿಷ್ಕ್ರಿಯವಾಗಿದೆ.

ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣದಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಸೌಲಭ್ಯವು ಏಕಕಾಲದಲ್ಲಿ 556 ನಾಲ್ಕುಚಕ್ರ ವಾಹನಗಳು ಮತ್ತು 445 ದ್ವಿಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...