ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

Date:

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಕೆಜಿ ನಗರ ಡ್ರಗ್ಸ್ ಕೇಸ್ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ಜೂ.6ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಎಸ್‌ಐಟಿ ಮೂರು ಎಫ್‌ಐಆರ್‌ಗಳನ್ನು ತನಿಖೆ ನಡೆಸುತ್ತಿತ್ತು. ಮೊದಲಿಗೆ ಡ್ರಗ್ಸ್‌ ಪ್ರಕರಣ ಬಂದಿತ್ತು. ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2015ರಲ್ಲಿ ಬೆಂಗಳೂರಿನ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್‌ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಪೊಲೀಸರು ಬಂಧನ ಮಾಡಿದ್ದರು. ಅದರಂತೆ 2020ರಲ್ಲಿ ಸುಮಾರು ಸಾವಿರ ಕೋಟಿ ಹಗರಣದ ಬಿಟ್ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಬಂಧನವಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಮಾನನಷ್ಟ ಪ್ರಕರಣ: ನಾಳೆ ಬೆಂಗಳೂರಿನ ಸಿವಿಲ್ ಕೋರ್ಟ್‌ಗೆ ರಾಹುಲ್ ಗಾಂಧಿ ಹಾಜರು

ಕಳೆದ ಐದಾರು ವರ್ಷಗಳಿಂದ ನಾನಾ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಆರೋಪಿ ಶ್ರೀಕಿ ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ ಕಾಯಿನ್‌ಗಳನ್ನು ಎಗರಿಸಿದ್ದನು. ರಾಜ್ಯ ಸರ್ಕಾರದ ಸಂಗ್ರಹಣಾ ಪೋರ್ಟಲ್ಜಾಲತಾಣವನ್ನು ಹ್ಯಾಕ್ಮಾಡಿದ್ದನು. ಸಿಸಿಬಿ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...