ಸರ್ಕಾರದ 6 ತಿಂಗಳ ಸಾಧನೆಗೆ ವ್ಯತಿರಿಕ್ತ ಪಟ್ಟಿ ಬಿಡುಗಡೆಗೊಳಿಸಿ ಲೇವಡಿ ಮಾಡಿದ ಬಿಜೆಪಿ

Date:

  • ಕಾಂಗ್ರೆಸ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ
  • ಆರು ತಿಂಗಳಿಗೆ ಇಷ್ಟೆಲ್ಲಾ ಆದರೆ, ಒಂದು ವರ್ಷಕ್ಕೆ ಪರಿಸ್ಥಿತಿ ಹೇಗಿರಬೇಡ?

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರೈಸಿದ್ದು, ತನ್ನ ಸಾಧನೆಗಳನ್ನು ಸರ್ಕಾರ ಒಂದು ಕಡೆ ಪಟ್ಟಿ ಮಾಡುತ್ತಿದ್ದರೆ, ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕೂಡ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಟೀಕಿಸಿದೆ.

ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, “ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕೇವಲ ಆರೇ ತಿಂಗಳಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬರಗಾಲ ನಿರ್ವಹಣೆ ವೈಫಲ್ಯ, ಕಲುಷಿತ ನೀರಿನಿಂದ ಅಪಾರ ಸಾವು-ನೋವು, ರೈತರ ಸರಣಿ ಆತ್ಮಹತ್ಯೆ” ಎಂದು ಕುಟುಕಿದೆ.

ಸರ್ಕಾರ ಮಾಡಿದ ಸಾಧನೆಗಳ ಪಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

▪️ಶ್ಯಾಡೋ ಸಿಎಂ ಪ್ರಭಾವ
▪️ವರ್ಗಾವಣೆ ದಂಧೆ
▪️ಗುತ್ತಿಗೆದಾರರಿಂದ ಕಲೆಕ್ಷನ್
▪️₹100 ಕೋಟಿ ಅಕ್ರಮ ಹಣ ಮಂಚದಡಿ ಪತ್ತೆ
▪️ಹಿಂದೂಗಳ ಮೇಲೆ ಹಲ್ಲೆ -ಹತ್ಯೆ
▪️ಪಂಚ ರಾಜ್ಯ ಚುನಾವಣೆಗೆ ಹಣ ಸಾಗಾಟ
▪️ಕಾಸಿಗಾಗಿ ಪೋಸ್ಟಿಂಗ್‌
▪️ಅಕ್ರಮ ನೇಮಕಾತಿ ಪರೀಕ್ಷೆ
▪️ಶಾಸಕರಿಗಿಲ್ಲ ಅನುದಾನ
▪️ಕುರ್ಚಿಗಾಗಿ ಕಾದಾಟ
▪️ಸಿಎಂ ಡಿನ್ನರ್‌, ಬ್ರೇಕ್‌ಫಾಸ್ಟ್‌ ಪಾರ್ಟಿ
▪️ಕಳ್ಳತನದಿಂದ ಕಾವೇರಿ ಪೂರೈಕೆ
▪️ಕಲೆಕ್ಷನ್‌ ಏಜೆಂಟ್‌ ಸುರ್ಜೇವಾಲ ಅಧಿಕಾರ

“ಆರು ತಿಂಗಳಿಗೆ ಇಷ್ಟೆಲ್ಲಾ ಹಳವಂಡಗಳಾದರೆ, ಒಂದು ವರ್ಷಕ್ಕೆ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ಯೋಚಿಸಿ!” ಎಂದು ಹೇಳಿದೆ.

ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನ

ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ.‌ ಅರ್ಧ ಶೈಕ್ಷಣಿಕ ವರ್ಷ ಮುಗಿದರೂ, ಪಠ್ಯಪುಸ್ತಕ, ಶೂ, ಸಮವಸ್ತ್ರ ವಿತರಿಸಿಲ್ಲ, ಈಗ ಮಕ್ಕಳ ಶೈಕ್ಷಣಿಕ ಪ್ರವಾಸವನ್ನೂ ಸಹ ಮೊಟಕುಗೊಳಿಸಿದೆ ಎಂದು ವಾಗ್ದಾಳಿ ನಡೆಸಿದೆ.

“ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ, ಎನ್‌ಇಪಿ ಬದಲು ಎಸ್‌ಇಪಿ ಅಳವಡಿಸಿಕೊಳ್ಳುತ್ತೆವೆಂಬ ವಿತಂಡವಾದವನ್ನು ದೂರವಿಟ್ಟು, ಮೊದಲು ಇತ್ತ ಕಡೆ ಗಮನಹರಿಸಿ” ಎಂದು ಛೇಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...