ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

Date:

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ.

ಶಂಕರಪುರದಲ್ಲಿ ₹3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆ ಪ್ರದೇಶದಲ್ಲಿ ₹3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ ₹2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರದ 3ನೇ ಬ್ಲಾಕ್ನಲ್ಲಿ ₹5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ ₹84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವನಗುಡಿ ಅಂಚೆ ಕಚೇರಿ ಬಳಿಯ ಪ್ರದೇಶದಲ್ಲಿ ₹3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆ ಪ್ರದೇಶದಲ್ಲಿ ₹3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ ₹6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.

ಒಟ್ಟು ₹16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, ₹6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. ₹1.33 ಕೋಟಿ ನಗದು ಪತ್ತೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...