ಧಮ್ಮು, ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡವರ ಹೆಸರು ಹೇಳಿ: ಸಿ ಟಿ ರವಿಗೆ ಕಾಂಗ್ರೆಸ್ ಸವಾಲು

Date:

  • ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕುಟುಕಿದ ಕಾಂಗ್ರೆಸ್
  • ಅಡ್ಜಸ್ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ

ಅಡ್ಜಸ್ಮೆಂಟ್ ರಾಜಕಾರಣ ವಿಚಾರದಲ್ಲಿಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾದ ವಿವಾದ ಮುಂದುವರೆದಿದೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ ಎನ್ನಲಾದ ನಾಯಕರ ಹೆಸರುಗಳನ್ನು ಬಹಿರಂಗಗೊಳಿಸುವಂತೆ ಮಾಜಿ ಶಾಸಕ ಸಿ.ಟಿ ರವಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಟ್ವೀಟ್ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕುಟುಕಿರುವ ಕಾಂಗ್ರೆಸ್, ಧಮ್ಮು ತಾಕತ್ತಿನ ಪ್ರಶ್ನೆ ಮಾಡಿದೆ. ಕಾಂಗ್ರೆಸ್ ಟ್ವೀಟ್ ಈ ಕೆಳಗಿನಂತಿದೆ.

ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯರೋದನಕ್ಕೆ ಸಂಸದ ಪ್ರತಾಪ್ ಸಿಂಹ ದನಿಗೂಡಿಸಿದ್ದಾರೆ. ಇಬ್ಬರಿಗೂ ಧಮ್ಮು ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಮೈಸೂರು | ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್‌ ಸಿಂಹ

ಅಂದ ಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಬಿಜೆಪಿ ನಾಯಕರೇ ಎಂದು ಕಾಂಗ್ರೆಸ್ ಕುಟುಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...