ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

Date:

”ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ” ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಹೇಳಿದ್ದಾರೆ.

ಮಾರ್ಚ್‌ 9ರಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ಇತ್ತೀಚೆಗೆ ಕೆಲ ಸುದ್ದಿಗಳು ಹರಿದಾಡುತ್ತಿದೆ. ಅದರಲ್ಲಿ ಕೆಲವು ಸತ್ಯವಾಗಿದ್ದು, ಕೆಲವು ಸುಳ್ಳು ಇರಬಹುದು. ಅದರ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ” ಎಂದರು.

“ಜನರು ನೀರನ್ನು ಮಿತವ್ಯಯವಾಗಿ ಬಳಸಬೇಕು. ನಗರದಲ್ಲಿರುವ ಹಲವು ಅಪಾರ್ಟ್ಮೆಂಟ್ಗಳು ಬೋರ್‌ವೆಲ್‌ ನೀರನ್ನೇ ಅವಲಂಬಿಸಿವೆ. ಈ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಈಗ ಅಂತರ್ಜಲ ಮಟ್ಟ ಕುಸಿದ ಕಾರಣ ಬೋರ್ವೆಲ್ಬತ್ತಿ ಹೋಗಿವೆ. ಇದೀಗ ಕಾವೇರಿ ನೀರಿನ ಮೇಲೆ ಅವಲಂಬಿತವಾಗಿವೆ. ಇದರಿಂದ, ಬೆಂಗಳೂರು ನಗರದ ಹೊರವಲಯದಲ್ಲಿ ಹೆಚ್ಚಾಗಿ ನೀರಿನ ಸಮಸ್ಯೆ ಉಂಟಾಗುತ್ತಿದೆ. ಸದ್ಯ ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ತಜ್ಞರ ಜತೆಗೆ ಚರ್ಚಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಇನ್ನು 1470 ಎಂಎಲ್ಡಿ ನೀರು ಪಂಪ್ಮಾಡಲು ಅವಕಾಶವಿದೆ. ನಮ್ಮ ಸಾಮರ್ಥ್ಯಕ್ಕಿಂತ 20 ಟಿಎಂಸಿ ನೀರು ಹೆಚ್ಚಿಗೆ ಪಂಪ್ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದೆ. 1.54 ಟಿಎಂಸಿ ಪ್ರತಿ ತಿಂಗಳು ಅವಶ್ಯಕತೆಯಿದೆ. ಜುಲೈ ತಿಂಗಳವರೆಗೆ 17 ಟಿಎಂಸಿ ಅವಶ್ಯಕತೆ ಇದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...