ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ತಿಳಿಸಿದೆ.

ಈ ಬಗ್ಗೆ ಎಚ್ಚರಿಕೆ ನೀಡಿರುವ ಬಿಡಿಎ, “ಅನಧಿಕೃತ ಬಡಾವಣೆಯನ್ನು ನಿರ್ಮಿಸುತ್ತಿರುವ ಬಗ್ಗೆ ಬಿಡಿಎ ಗಮನಕ್ಕೆ ಬಂದಿದೆ. ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದು ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಿಷಯ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಬಿಡಿಎ ಆಯುಕ್ತರ ಆದೇಶದಂತೆ ಜೂನ 7ರಂದು ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ, ಅನಧಿಕೃತ ಬಡಾವಣೆಯನ್ನು ನಿರ್ಮಿಸುವುದು, ನಿವೇಶನಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...