ಮಾ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

Date:

ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಇಳಿಕೆ ಕಂಡಿದೆ. ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 10.34 ಟಿಎಂಸಿ ಇದೆ.

ಮಾರ್ಚ್‌ 31ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ6 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 39.56 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ31.99 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3483 ಕ್ಯೂಸೆಕ್ ಹೊರಹರಿವು ಇದೆ.
  • ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 497.71 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 105.79 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 4.89 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 08.58 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 952 ಕ್ಯೂಸೆಕ್ ಹೊರಹರಿವು ಇದೆ.
  • ಮಲಫ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 633.8 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.73 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 10.34 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 12.33 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 306 ಕ್ಯೂಸೆಕ್ ಹೊರಹರಿವು ಇದೆ.
  • ಕೆಆರ್‌ಎಸ್‌ ಜಲಾಶಯದ ಗರಿಷ್ಠ ನೀರಿನ ಮಟ್ಟ04 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 49.45 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 13.59 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.70 ಟಿಎಂಸಿ ಇತ್ತು. 65 ಕ್ಯೂಸೆಕ್ ಒಳಹರಿವು ಇದ್ದು, 765 ಕ್ಯೂಸೆಕ್ ಹೊರಹರಿವು ಇದೆ.
  • ಲಿಂಗನಮಕ್ಕಿ ಜಲಾಶಯದ ಗರಿಷ್ಠ ನೀರಿನ ಮಟ್ಟ44 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 151.75 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 30.28 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.70 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3256 ಕ್ಯೂಸೆಕ್ ಹೊರಹರಿವು ಇದೆ.
  • ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ13 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 19.52 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 09.48 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 07.21 ಟಿಎಂಸಿ ಇತ್ತು. 32 ಕ್ಯೂಸೆಕ್ ಒಳಹರಿವು ಇದ್ದು, 500 ಕ್ಯೂಸೆಕ್ ಹೊರಹರಿವು ಇದೆ.
  • ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ73 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 21.71 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 41.59 ಟಿಎಂಸಿ ಇತ್ತು. 104 ಕ್ಯೂಸೆಕ್ ಒಳಹರಿವು ಇದ್ದು, 3970 ಕ್ಯೂಸೆಕ್ ಹೊರಹರಿವು ಇದೆ.
  • ಘಟಪ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ91 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 51 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 25.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 15.2 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 98 ಕ್ಯೂಸೆಕ್ ಹೊರಹರಿವು ಇದೆ.
  • ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ58 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 10.62 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.10 ಟಿಎಂಸಿ ಇತ್ತು. 15 ಕ್ಯೂಸೆಕ್ ಒಳಹರಿವು ಇದ್ದು, 340 ಕ್ಯೂಸೆಕ್ ಹೊರಹರಿವು ಇದೆ.
  • ವರಾಹಿ ಜಲಾಶಯದ ಗರಿಷ್ಠ ನೀರಿನ ಮಟ್ಟ36 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 31.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 6.45 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 6.90 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 1055 ಕ್ಯೂಸೆಕ್ ಹೊರಹರಿವು ಇದೆ.
  • ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ38 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 8.5 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.21 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 2.91 ಟಿಎಂಸಿ ಇತ್ತು. 191 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಹಲಸಿನ ಹಣ್ಣು ಕೀಳಲು ಹೋಗಿ ಮರದ ಮೇಲಿಂದ ಬಿದ್ದು ಚಾಲಕ ಸಾವು

ಕಲಬುರಗಿ, ಬಾಗಲಕೋಟೆ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚು ಇರುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...