ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

Date:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ ಮಾಡಲು ಜನರು ತಮ್ಮ ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ ಮಾಲೀಕರು ಪ್ರಯಾಣ ದರ ಏರಿಕೆ ಮಾಡಿದ್ದಾರೆ.

ಏ.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರಕ್ಕೆ ತೆರಳುವ ಮತದಾರರು ಮತದಾನಕ್ಕಾಗಿ ಏ.25ರ ರಾತ್ರಿಯೇ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಯೋಜಿಸಿದ್ದಾರೆ. ಹೀಗಾಗಿ, ಬಸ್ ಮಾಲೀಕರು ಪ್ರಯಾಣ ದರ ಏರಿಕೆ ಮಾಡಿದ್ದು, ಜನರು ಕಂಗಾಲಾಗಿದ್ದಾರೆ.

ರಾಜಕೀಯ ಪಕ್ಷಗಳು ಕರಾವಳಿ ಭಾಗಕ್ಕೆ 300ಕ್ಕೂ ಅಧಿಕ ಖಾಸಗಿ ಬಸ್ ಬುಕ್ ಮಾಡಿವೆ. ಇನ್ನು ಹೆಚ್ಚುವರಿ ಬಸ್‌ಗಳನ್ನು ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕ ಬೇಡಿಕೆ ಇಟ್ಟಿವೆ. ಅಲ್ಲದೆ, ಮತದಾನ ಮಾಡಲು ಜನರು ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಖಾಸಗಿ ಬಸ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮಾಲೀಕರು ಪ್ರಯಾಣ ದರವನ್ನು ₹500 ವರೆಗೂ ಹೆಚ್ಚಳ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಬೆಂಗಳೂರಿನಿಂದ ಮಂಗಳೂರಿಗೆ ₹1600 – ₹1950, ಉಡುಪಿಗೆ ₹1650 – ₹1950, ಚಿಕ್ಕಮಗಳೂರಿಗೆ ₹1100 -₹1600 ಹಾಸನಕ್ಕೆ ₹1200 – ₹1600, ಚಿತ್ರದುರ್ಗಕ್ಕೆ ₹800 – ₹1200 ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...