ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ಅಕ್ರಮ ಆಸ್ತಿ ವಶಕ್ಕೆ

Date:


ರಾಜ್ಯದ ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯ 48 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಏಕಕಾಲದಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಸರ್ಕಾರಿ ಅಧಿಕಾರಿಗಳ ಕೊಟ್ಯಂತರ ರೂ. ಅಕ್ರಮ ಆಸ್ತಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನ 23 ಸ್ಥಳಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿದವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರಿನ ಮಹದೇವಪುರ ಬಿಬಿಎಂಪಿ ಆರ್​ಐ ಆಗಿರುವ ನಟರಾಜ್​ ಮನೆ ಮೇಲೆ ದಾಳಿ ವೇಳೆ ಅಂದಾಜು 4.91 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಪತ್ತೆ ಆಗಿದೆ.

ಆರ್‌ಐ ಎಸ್.ನಟರಾಜ್‌ಗೆ ಸೇರಿದ 4 ಸ್ಥಳಗಳಲ್ಲಿ ದಾಳಿ ಮಾಡಿದ್ದು, 3.91 ಕೋಟಿ ರೂ. ಸ್ಥಿರಾಸ್ತಿ, 1 ಕೋಟಿ ರೂ. ಚರಾಸ್ತಿ, ನಿಗದಿತ ಆದಾಯಕ್ಕಿಂತ ಶೇ 391ಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿದೆ. ಗ್ರೇಡ್-2 ತಹಸೀಲ್ದಾರ್ ಶಿವರಾಜು ಮನೆ ಮೇಲೆ ದಾಳಿ ವೇಳೆ 3.50 ಕೋಟಿ ರೂ. ಸ್ಥಿರಾಸ್ತಿ, 65 ಲಕ್ಷ ರೂ. ಚರಾಸ್ತಿ ಸೇರಿದಂತೆ ಒಟ್ಟು 4.15 ಕೋಟಿ ರೂ. ಪತ್ತೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿಗೆ ಸೇರಿದ್ದ 6 ಸ್ಥಳಗಳಲ್ಲಿ ದಾಳಿ ನಡೆದಿದ್ದು, 2.80 ಕೋಟಿ ರೂ. ಸ್ಥಿರಾಸ್ತಿ, 1.15 ಕೋಟಿ ರೂ. ಚರಾಸ್ತಿ ಸೇರಿದಂತೆ ಒಟ್ಟು 3.95 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್‌ ಬಾನೊ ಪ್ರಕರಣ | ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಚಿತ್ರದುರ್ಗ: ಎ.ಇ. ಕೆ.ಮಹೇಶ್
ಚರಾಸ್ತಿ : ಅಂದಾಜು ಮೌಲ್ಯ -20 ಲಕ್ಷ ರೂ., ಸ್ಥಿರಾಸ್ತಿ: ಅಂದಾಜು ಮೌಲ್ಯ 88 ಲಕ್ಷ ರೂ. ಒಟ್ಟು ಮೌಲ್ಯ 1 ಕೋಟಿ 8 ಲಕ್ಷ ರೂ. ಅಂದಾಜು ಮೌಲ್ಯ ಶೇ. 211 ಹೆಚ್ಚಳ

ತುಮಕೂರು: ಜಂಟಿ ನಿರ್ದೇಶಕ ಕೆ.ಎನ್. ನಾಗರಾಜು
ಚರಾಸ್ತಿ: ಅಂದಾಜು ಮೌಲ್ಯ 41 ಲಕ್ಷ ರೂ., ಸ್ಥಿರಾಸ್ತಿ ಅಂದಾಜು ಮೌಲ್ಯ 3 ಕೋಟಿ ರೂ. ಒಟ್ಟು ಮೌಲ್ಯ 3.41 ಕೋಟಿ ರೂ. ಅಂದಾಜು ಮೌಲ್ಯ ಶೇ. 138.19 ಹೆಚ್ಚಳ

ಮಡಿಕೇರಿ: ಕಂದಾಯ ಇಲಾಖೆ ಅಧಿಕಾರಿ ಡಾ. ನಂಜುಂಡೇಗೌಡ
ಚರಾಸ್ತಿ: ಅಂದಾಜು ಮೌಲ್ಯ – 98 ಲಕ್ಷಕ್ಕೂ ಅಧಿಕ ಸ್ಥಿರಾಸ್ತಿ: ಅಂದಾಜು ಮೌಲ್ಯ – 2,55,00,000 ಒಟ್ಟು ಮೌಲ್ಯ-3,53,43,5 18 ಅಂದಾಜು ಮೌಲ್ಯ ಶೇ. 243.20 ಹೆಚ್ಚಳ

ಕೊಡಗು: ಎ.ಇ ಕೆ.ಕೆ. ರಘುಪತಿ
ಚರಾಸ್ತಿ: ಅಂದಾಜು ಮೌಲ್ಯ: 1,32 ಕೋಟಿ ರೂ., ಸ್ಥಿರಾಸ್ತಿ:ಅಂದಾಜು ಮೌಲ್ಯ: 2.34 ಕೋಟಿ ರೂ. ಒಟ್ಟು ಮೌಲ್ಯ-3.66 ಕೋಟಿ ರೂ. ಅಂದಾಜು ಮೌಲ್ಯ ಶೇ. 205 ಹೆಚ್ಚಳ

ದಾವಣಗೆರೆ: ಎಸ್.ಸತೀಶ್
ಚರಾಸ್ತಿ: ಅಂದಾಜು ಮೌಲ್ಯ: 46 ಲಕ್ಷ ರೂ. ಸ್ಥಿರಾಸ್ತಿ: ಅಂದಾಜು ಮೌಲ್ಯ: 1.16 ಕೋಟಿ ರೂ. ಒಟ್ಟು ಮೌಲ್ಯ: 1.62 ಕೋಟಿ ರೂ.

ಕೊಪ್ಪಳ: ಮಂಜುನಾಥ, ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ

ಚರಾಸ್ತಿ: ಅಂದಾಜು ಮೌಲ್ಯ: 57 ಲಕ್ಷ ರೂ. ಸ್ಥಿರಾಸ್ತಿ: ಅಂದಾಜು ಮೌಲ್ಯ: 2.22 ಕೋಟಿ ರೂ. ಒಟ್ಟು ಮೌಲ್ಯ: 2.79 ಕೋಟಿ ರೂ. ಅಂದಾಜು ಮೌಲ್ಯ ಶೇ. 136 ಹೆಚ್ಚಳ

ಬೀದರ್: ಪೊಲೀಸ್ ಪೇದೆ ವಿಜಯಕುಮಾರ್
ಚರಾಸ್ತಿ: ಅಂದಾಜು ಮೌಲ್ಯ: 54 ಲಕ್ಷ ರೂ., ಸ್ಥಿರಾಸ್ತಿ: ಅಂದಾಜು ಮೌಲ್ಯ: 1.26 ಕೋಟಿ ರೂ. ಒಟ್ಟು ಮೌಲ್ಯ: 1.80 ಕೋಟಿ ರೂ. ಅಂದಾಜು ಮೌಲ್ಯ ಶೇ. 136 ರಷ್ಟು ಹೆಚ್ಚಳ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...