ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ ಮಕ್ಕಳಿಗೆ ಆರು ದಿನವೂ ಪೌಷ್ಟಿಕ ಆಹಾರ: ಸಿಎಂ ಸಿದ್ದರಾಮಯ್ಯ

Date:

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ ಆರು ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಟಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ” ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...