ಜ.24 ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಸಾವು

Date:

ಕರ್ನಾಟಕದಲ್ಲಿ ಅಪಘಾತ ಪ್ರಮಾಣ ಹೆಚ್ಚಳವಾಗುತ್ತಿದ್ದು, ಜನವರಿ 24ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಜನರು ಸಾವನಪ್ಪಿದ್ದು, 152 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ (ಟ್ರೇನಿಂಗ್) ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್‌ ಮಾಡಿದ್ದಾರೆ.

“ಚಿತ್ರದುರ್ಗ-ಬಳ್ಳಾರಿ ರಸ್ತೆಯಲ್ಲಿ ನಿದ್ದೆಯಲ್ಲಿದ್ದ ಚಾಲಕನೊಬ್ಬ ಮೋರಿಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ ಘಟನೆ ಅತ್ಯಂತ ದುರಂತವಾಗಿದೆ. ರಾತ್ರಿ ವಾಹನ ಚಾಲನೆಯ ಅನುಭವವಿಲ್ಲದೆ, ರಾತ್ರಿಯ ಸಮಯದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ” ಎಂದು ಹೇಳಿದ್ದಾರೆ.

ಇದಕ್ಕೆ ಹಲವು ಜನರು ಕಮೆಂಟ್‌ ಮಾಡಿದ್ದು, “ತುಂಬಾ ಬೇಸರವಾಗಿದೆ ಸರ್. ಯಾವುದೇ ಮೋಡ್‌ನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ನಾಗರಿಕರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಸಾರಿಗೆಯನ್ನು ಆಯ್ಕೆ ಮಾಡುವ ಮೊದಲು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂತಹ ಪರಿಸ್ಥಿತಿಯು ಆತಂಕಕಾರಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ರಸ್ತೆ ಅಪಘಾತಗಳು ಮುಖ್ಯವಾಗಿ ಅತಿಯಾದ ವೇಗ ಮತ್ತು ಕೆಟ್ಟ ವಿನ್ಯಾಸದ ರಸ್ತೆಗಳಿಂದಾಗಿ ಸಂಭವಿಸುತ್ತವೆ. ಹೆಚ್ಚಿನ ಹೆದ್ದಾರಿಗಳು ನಿರ್ದೇಶನಗಳಿಗಾಗಿ ಸರಿಯಾದ ಸೈನ್‌ ಬೋರ್ಡ್‌ಗಳನ್ನು ಹೊಂದಿಲ್ಲ. ಅನೇಕ ಸ್ಪೀಡ್ ಬ್ರೇಕರ್‌ಗಳು ಬಿಳಿ ಬಣ್ಣಗಳು ಅಥವಾ ಪ್ರತಿಫಲಕಗಳನ್ನು ಹೊಂದಿಲ್ಲ” ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಸ್​ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು

“ಉಡುಪಿಯ ಕಟಪಾಡಿ NH-66 ನಲ್ಲಿ ದಯಮಾಡಿ ಬೆಳಗ್ಗೆ 8 ರಿಂದ ರಾತ್ರಿ 8 ರ ವರೆಗೆ ಕಟಪಾಡಿ ಜಂಕ್ಷನ್ ನಲ್ಲಿ ಪೊಲೀಸ್ ಸಿಬ್ಬಂದಿ ಇರುವಂತಾದರೆ ಜನರಿಗೆ ರೋಡ್ ಕ್ರಾಸ್ ಮಾಡಲು ತುಂಬಾ ಅನುಕೂಲ ಆಗುತಿತ್ತು. ಪೊಲೀಸರು ಕೆಲವೊಮ್ಮೆ 8 ಗಂಟೆಯ ವರೆಗೆ ಹಾಗೂ ಬೆಳಗ್ಗೆ 8.30ರ ನಂತರ ಮಾತ್ರ ಇರುತ್ತಾರೆ” ಎಂದು ನವೀನ್ ಎಂಬುವವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...