ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

Date:

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿದ್ದಾರೆ. ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಆರತಿ (9) ಮತ್ತು ಪ್ರಿಯಾಂಕಾ (7) ಮೃತ ದುರ್ದೈವಿಗಳು. ಇಬ್ಬರೂ ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿಯ ಮಕ್ಕಳು. ಅಲ್ಲದೆ, ದಂಪತಿಯ ಮಗ ಲಕ್ಕಪ್ಪ (5)ಮತ್ತು ಮಾರುತಿ ಅವರ ತಂದೆ ಲಕ್ಷ್ಮಣ ಅವರ ಆರೋಗ್ಯ ಪರಿಸ್ಥಿತಿಯೂ ಹದಗಟ್ಟಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಪ್ರಿಲ್ 27ರ ಸಾಯಂಕಾಲ ಏಕಾಏಕಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಂಡಿದೆ. ಸದ್ಯ ಪುತ್ರ ಲಕ್ಕಪ್ಪ ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ‌ ಪಡೆಯುತ್ತಿದ್ದಾರೆ. ಈ ಕುಟುಂಬದವರು ಕೃಷ್ಣಾ ನದಿ ನೀರನ್ನ ಕುಡಿಯುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ದೇಹ ಅತಿಯಾದ ಉಷ್ಣತೆ ಸಹಿಸಿಕೊಳ್ಳೋದು ತುಂಬಾ ಕಷ್ಟ

ಹವಾಮಾನ ವೈಪರಿತ್ಯದಿಂದ ಪ್ರತೀ ವರ್ಷದಂತೆ ಈ ವರ್ಷವು ಬಿಸಿಲಿನ ತಾಪ ಹೆಚ್ಚಾಗಿದೆ. ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿ ದಿನಗಳು ಕಳೆದಿವೆ. ಇನ್ನೂ ಒಂದು ತಿಂಗಳಿಗಿಂತಲೂ ಹೆಚ್ಚು ಬೇಸಿಗೆ ಕಾಲ ಇದೆ. ದೇಹ ಅತಿಯಾದ ಉಷ್ಣತೆಯನ್ನು ಸಹಿಸಿಕೊಳ್ಳೋದು  ತುಂಬಾ ಕಷ್ಟ.

ಬೇಸಿಗೆಯಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ದೇಹದಲ್ಲಿರುವ ನೀರಿನ ಪೋಷಕಾಂಶಗಳೆಲ್ಲವೂ ಶಾಖದಿಂದ ಹೀರಿಕೊಂಡು ಸುಸ್ತು ಉಂಟಾಗುತ್ತದೆ. ಇದರಿಂದ ನೀರಿನಾಂಶದ ಕೊರತೆ ಮಾತ್ರವಲ್ಲ, ಉಪ್ಪಿನಾಂಶದ ಕೊರತೆಯೂ ಉಂಟಾಗುತ್ತದೆ. ಹಾಗಾಗಿ, ಬೇಸಿಗೆಯಲ್ಲಿ ನಾವು ಸೇವಿಸುವ ಆಹಾರ, ಹಣ್ಣು-ತರಕಾರಿಗಳಲ್ಲಿ ನೀರು ಸಮೃದ್ಧವಾಗಿರುವಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ.

ಬೇಸಿಗೆ ಕಾಲದಲ್ಲಿ ನಿರ್ಜಲೀಕರಣ ಉಂಟಾಗುವುದು ಸಾಮಾನ್ಯವಾಗಿದೆ. ಇದಕ್ಕಾಗಿಯೇ ಹಸಿರು ತರಕಾರಿಗಳು, ಹಣ್ಣುಗಳು ಸೇವಿಸುವುದು ದೇಹ ಅದರ ಹೈಡ್ರೇಶನ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅದರೊಂದಿಗೆ ಚರ್ಮವನ್ನು ರಕ್ಷಿಸುತ್ತದೆ. ಬೇಸಿಗೆಯಲ್ಲಿ ನಮ್ಮ ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...