ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ದಯಾಮರಣಕ್ಕೆ ಮನವಿ ಮಾಡಿದ ಸಿಬ್ಬಂದಿ

Date:

ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆಯೋಪಿಸಿದ್ದ ;ರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯೊಬ್ಬರು, ಇದೀಗ ದಯಾಮರಣ ಕೋರಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮಹಿಳಾ ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ವಿಶ್ವವಿದ್ಯಾಲಯದ ಸಿಬ್ಬಂದಿ ಶ್ರೀಶೈಲ ದೊಡಮನಿ ಎಂಬುವವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಿಸಿದ್ದಾರೆ.

ಕಳೆದ ಪೆಬ್ರವರಿ 14ರಂದು ಸಂತ್ರಸ್ತೆ ಮಹಿಳೆ ಶ್ರೀಶೈಲ ದೊಡಮನಿ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿವಿಯ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದರು. ದೂರು ನೀಡಿ ಇಷ್ಟು ದಿನ ಕಳೆದರೂ ಸಮಿತಿ ಇನ್ನು ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಮಹಿಳೆಯ ಪತಿ ಇದೇ ವಿವಿ ಉದ್ಯಾನವನದ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಅವರು 2015ರಲ್ಲಿ ವಿವಿ ಆವರಣದ ತಡೆಗೋಡೆಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದರು. ಪತಿಯ ಮರಣದ ನಂತರ ಮಹಿಳೆಗೆ ಉದ್ಯಾನವನ ವಿಭಾಗದಲ್ಲಿ ಕೆಲಸ ಸಿಕ್ಕಿತ್ತು.

ಈ ಸುದ್ದಿ ಓದಿದ್ದೀರಾ? ಹೋಳಿ ‘ರೈನ್‌ ಡ್ಯಾನ್ಸ್‌’ ಪ್ರಕಟಿಸಿದ್ದ ಹೊಟೇಲ್‌ಗಳಿಗೆ ನೊಟೀಸ್‌; ಡ್ರೈ ಹೋಳಿ ಆಚರಿಸಲು ಜಲಮಂಡಳಿ ಸೂಚನೆ

ಅಲ್ಲದೇ, ಸಂತ್ರಸ್ತ ಮಹಿಳೆ, “ಪತಿ ಮರಣ ನಂತರ ಪಿಎಫ್ ಹಣ ನೀಡಿಲ್ಲ. ಎಸ್‌ಸಿ/ಎಸ್‌ಟಿ ನೌಕರರ ಸಂಘದ ಪದಾಧಿಕಾರಿ ಸುಭಾಷ್ ಕಾಂಬಳೆ ಸತಾಯಿಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ವಿವಿಯಲ್ಲಿ ಒಂದೆಡೆ ಲೈಂಗಿಕ ಕಿರುಕುಳ ನೀಡುತ್ತಿದ್ದರೇ, ಇನ್ನೊಂದೆಡೆ ಪತಿಯ ಪಿಎಫ್‌ ಹಣ ನೀಡದೇ ಸತಾಯಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ದಯಾಮರಣಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ನ್ಯಾಯಕೊಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...