ಸಿದ್ದರಾಮಯ್ಯ ಸಿಎಂ ಆಗಲಿ: ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಆಗ್ರಹ

Date:

  • ಸಿದ್ದರಾಮಯ್ಯ ರಾಜಕೀಯ ಕಪ್ಪುಚುಕ್ಕೆ ಇಲ್ಲದೆ ನಾಯಕ
  • ಕಾಂಗ್ರೆಸ್ ವರಿಷ್ಟರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮನವಿ

ಅಹಿಂದ ನಾಯಕ ಸಿದ್ದರಾಮಯ್ಯರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ.

ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಕಾಗೋಷ್ಠಿ ನಡೆಸಿದ ಅಹಿಂದ ಮುಖಂಡರ ಒಕ್ಕೂಟ, ಸಿದ್ದರಾಮಯ್ಯ ಕಳೆದ 45ವರ್ಷ ರಾಜಕಾರಣದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ, ಮುಖ್ಯಮಂತ್ರಿಯಾಗಿ ಭ್ರಷ್ಟಚಾರ ಮುಕ್ತ, ಜನಪರ ಆಡಳಿತ ನೀಡಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ನೀಡಿ ಎಂದು ಕೇಳಿಕೊಂಡಿದೆ.

ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಅನ್ನಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್ ಸೂರುಭಾಗ್ಯ, ಶಾಧಿಭಾಗ್ಯ ಎಲ್ಲ ಧರ್ಮ, ವರ್ಗವರನ್ನ ಸರಿಸಮಾನವಾಗಿ ಯೋಜನೆಗಳನ್ನು ರೂಪಿಸಿ ಆನುಷ್ಠಾನಕ್ಕೆ ತಂದವರು ಸಿದ್ದರಾಮಯ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಯಕವೇ ಕೈಲಾಸ , ಸರ್ವರಿಗೂ ಸಮಪಾಲು, ಸರ್ವರಿಗೂ ಬಾಳು ಎಂಬ ಸಿದ್ದಾಂತ ಆನ್ವಯ ಸಾಗುತ್ತಿರುವ ನಾಯಕ ಈ ಮಾನದಂಡಗಳ ಪರಾಮರ್ಷಿಸಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕು ಒಕ್ಕೂಟ ಸೋನಿಯ ಗಾಂಧಿಜೀಯವರಿಗೆ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ?:ದಲಿತ ಸಿಎಂ ಚರ್ಚೆ ಮುನ್ನೆಲೆಗೆ | 30% ಜನಸಂಖ್ಯೆ ಇರುವ ದಲಿತರಿಗೆ ಸಿಎಂ ಸ್ಥಾನ ಕೊಡಿ; ಆಂದೋಲನ ಆರಂಭ

ಹಾಗೆಯೇ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆರವರಿಗೂ ಇದೇ ಮನವಿಯನ್ನು ಒಕ್ಕೂಟ ನೀಡಿದೆ.

ಇಂದಿನ ಸಭೆಯಲ್ಲಿಹಿಂದುಳಿಗ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ, ಮಾಜಿ ಮಹಾಪೌರ ವೆಂಕಟೇಶ್ ಮೂರ್ತಿ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್, ಡಾ.ಜಾಬೀಟ್ ಅಬ್ದುಲ್ ,ಅಥರ್ವ್, ಯಲ್ಲಪ್ಪ, ಮಾಜಿ ಮಹಾನಗರ ಪಾಲಿಕೆ ಸದಸ್ಯ ಜಿ.ಕೃಷ್ಣಮೂರ್ತಿ, ಕುರುಬರ ಸಂಘದ ಮುಖಂಡರುಗಳಾದ ಸುಬ್ರಮಣ್ಯಿ, ರಾಮಕೃಷ್ಣಪ್ಪ, ಹಲವಾರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...