ಕೊಪ್ಪಳದ ಹಣ್ಣುಗಳ ಪ್ರದರ್ಶನ ಮೇಳದಲ್ಲಿ 8 ಲಕ್ಷ ರೂ. ಬೆಲೆಯ ಜಗತ್ತಿನ ದುಬಾರಿ ದ್ರಾಕ್ಷಿ ಮಾರಾಟ

Date:

ಇಂದು ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ವಿವಿಧ ಹಣ್ಣುಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು.

ಈ ಮೇಳದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರದರ್ಶನಕ್ಕೆ ಇಡಲಾಗಿದ್ದ, ಜಗತ್ತಿನ ದುಬಾರಿ ದ್ರಾಕ್ಷಿಯಾದ ರೂಬಿ ರೋಮನ್ ದ್ರಾಕ್ಷಿಯು ಎಲ್ಲರ ಗಮನ ಸೆಳೆದಿದೆ, ಈ ತಳಿಯ ಒಂದು ಕೆಜಿ ದ್ರಾಕ್ಷಿಯು ಎಂಟು ಲಕ್ಷ ರೂಪಾಯಿ ಬೆಲೆಬಾಳುತ್ತದೆ.

ಈ ತಳಿಯು ಜಪಾನ್ ದೇಶದಾಗಿದ್ದು, ಅಲ್ಲಿನ ಇಶಿಕಾವಾ ಪ್ರಿಫೆಕ್ಚರ್‌ನಲ್ಲಿ ಬೆಳೆಸಲಾಗುತ್ತದೆ. ಅಲ್ಲಿಂದ ಮುಂಬೈ ಮುಖಾಂತರ ಕೊಪ್ಪಳಕ್ಕೆ ತರಿಸಿ ಜನರಿಗೆ ತೋರಿಸುವ ಮತ್ತು ಅದನ್ನು ಇಲ್ಲಿನ ರೈತರು ಬೆಳೆಸುವ ಸಲುವಾಗಿ ತರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ರೂಬಿ ರೋಮನ್ ಒಂದು ಬಗೆಯ ಟೇಬಲ್ ದ್ರಾಕ್ಷಿಯಾಗಿದ್ದು, ರೂಬಿ ರೋಮನ್ ತಳಿಯ ಪ್ರತಿ ದ್ರಾಕ್ಷಿಯು ಸಾಮಾನ್ಯ ದ್ರಾಕ್ಷಿಗಿಂತ ಶೇ.18 ಕ್ಕಿಂತ ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುತ್ತದೆ, ಇದರ ಜೊತಗೆ ಇದು ಉತ್ಕರ್ಷಣ ನಿರೋಧಕಗಳನ್ನು ಹೆಚ್ಚಾಗಿ ಹೊಂದಿದ್ದು, ಮಿಟಮಿನ್ ಸಿ ಅನ್ನು ಹೊಂದಿರುತ್ತದೆ.

ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ್ ಅವರು, ರೈತರಿಗೆ ಅನುಕೂಲ ವಾಗುವಂತೆ ಕೃಷಿ ಮೇಳವನ್ನು ಆಯೋಜಿಸಿ ರೈತರಿಂದ ನೇರವಾಗಿ ಜನರಿಗೆ ತಲುಪಿಸುವಂತಹ ಕೆಲಸ ಮಾಡುತಿದ್ದಾರೆ, ಕಳೆದ ವರ್ಷ ಜಗತ್ತಿನ ದುಬಾರಿ ಮಾವಿನ ಹಣ್ಣು ಮಿಯಾ ಜಾಕಿ ಅನ್ನು ಪ್ರದರ್ಶಕ್ಕೆ ತರಲಾಗಿತ್ತು, ಮಿಯಾ ಜಾಕಿತಳಿಯನ್ನು ಇಲ್ಲಿನ ರೈತರಿಂದ ಬೆಳಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...