ಕೊಪ್ಪಳ | ಒಳಮೀಸಲಾತಿ ನ್ಯಾ. ನಾಗಮೋಹನದಾಸ್‌ ವರದಿ ಯಥಾವತ್ ಜಾರಿಗಾಗಿ ಅರೆಬೆತ್ತಲೆ ಪ್ರತಿಭಟನೆ

ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್‌ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು. ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ನಗರದ ಅಶೋಕ ವೃತ್ತದಿಂದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದವರೆಗೂ ತಮಟೆ ಭಾರಿಸುವುದರ ಮೂಲಕ ತೆರಳಿ ಶಾಸಕರ ಅನುಪಸ್ಥಿತಿಯಲ್ಲಿ ಸಹೋದರ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು. "ನಾಗಮೋಹನದಾಸ್‌ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಂಪುಟ ಸಭೆಯಲ್ಲಿ ಚರ್ಚೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಳಮೀಸಲಾತಿ ಪ್ರತಿಭಟನಾಕಾರರು