ಗೂಗಲ್‌ ಮ್ಯಾಪ್‌ನಲ್ಲಿ ಬರಲಿವೆ ಹೊಸ ಫೀಚರ್‌ಗಳು

Date:

ಇದು ಬೇಸಿಗೆ ಕಾಲ. ಹವಮಾನ ಬದಲಾವಣೆಯಿಂದಾಗಿ ತಾಪಮಾನವೂ ಹೆಚ್ಚಾಗಿದ್ದು, ಭಾರೀ ಬಿಸಿಲು ಜನರನ್ನು ಕಾಡುತ್ತಿದೆ. ಬೇಸಿಗೆಯ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಮಲೆನಾಡಿದಂತೆ ತಂಪು ನೀಡುವ ಪ್ರದೇಶಗಳತ್ತ ಪ್ರವಾಸ ಬೆಳೆಸುತ್ತಿದ್ದಾರೆ. ಹಲವರು ತಾವು ಎಲ್ಲಿ ಹೋಗಬೇಕು, ಅಲ್ಲಿ ಏನೆಲ್ಲಾ ಸಿಗುತ್ತದೆ ಎಂದು ಮೊದಲೇ ಗೂಗಲ್‌ನಲ್ಲಿ ಹುಡುಕುತ್ತಾರೆ. ಪ್ರಯಾಣ ಮಾರ್ಗಕ್ಕಾಗಿ ಗೂಗಲ್‌ ಮ್ಯಾಪ್‌ಅನ್ನೂ ಬಳಸಲುತ್ತಾರೆ.

ಅಂತಹವರಿಗಾಗಿ, ಗೂಗಲ್‌ ಮ್ಯಾಪ್ ಒಂದೆರಡು ಹೊಸ ‘ಫೀಚರ್‌’ಗಳನ್ನು ತಂದಿದೆ. ಹೊಸ ಫೀಚರ್‌ಗಳು ಈ ತಿಂಗಳಿನಲ್ಲಿ ಲಭ್ಯವಾಗಲಿವೆ.

ಗೂಗಲ್‌ ಮ್ಯಾಪ್‌ನಲ್ಲಿ ಹೊಸದಾಗಿ ಗ್ಲಾನ್ಸ್‌ ಡೈರೆಕ್ಷನ್‌ ಪ್ರಾರಂಭವಾಗುತ್ತಿದೆ. ಇದು ಮೊಬೈಲ್‌ ಲಾಕ್‌ಸ್ಟ್ರೀನ್‌ನಲ್ಲಿಯೇ ಬಳಕೆದಾರರು ತಮ್ಮ ಪ್ರಯಾಣವನ್ನು ಗಮನಿಸಲು ಮಾಡಲು ಸಹಾಯ ಮಾಡುತ್ತದೆ. “ಒಮ್ಮೆ ನೀವು ಗ್ಲಾನ್ಸ್ ಡೈರೆಕ್ಷನ್‌ ಆಯ್ಕೆ ಮಾಡಿಕೊಂಡರೆ, ನಿಮ್ಮ ಹೋಗಬೇಕಿರುವ ಸ್ಥಳಕ್ಕೆ ಹೋಗಬೇಕಾದ ದಾರಿಯನ್ನು ಅದು ನಿರ್ದೇಶಿಸುತ್ತದೆ. ಮುಂದಿನ ತಿರುವು ಎಲ್ಲಿದೆ ಎಂಬುದನ್ನು ಲಾಕ್‌ಸ್ಟ್ರೀನ್‌ನಲ್ಲಿಯೇ ತೋರಿಸುತ್ತದೆ. ಇದು ಆಂಡ್ರಾಯ್ಡ್‌ ಫೋನ್‌ಗಳಿಗೆ ಲಭ್ಯವಿದೆ” ಎಂದು ಗೂಗಲ್‌ ಮ್ಯಾಪ್‌ನ ಹಿರಿಯ ವ್ಯವಸ್ಥಾಪಕಿ ಕ್ರಿಸ್ಟಿನಾ ಟಾಂಗ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೊತೆಗೆ, ಮಾರ್ಗ ಮಧ್ಯೆ ವಿರಾಮ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಅವುಗಳನ್ನು ಮೆನ್ಶನ್‌ ಮಾಡಬಹುದು. ನೀವು ಹೋಗಬೇಕಿರುವ ಸ್ಥಳದ ಜೊತೆಗೆ, ನೀವು ವಿಶ್ರಾಂತಿ ಪಡೆದುಕೊಳ್ಳಲು ಇಚ್ಚಿಸುವ ಹೋಟೆಲ್ ಅಥವಾ ಆಕರ್ಷಕ ಸ್ಥಳಗಳನ್ನೂ ಒಮ್ಮೆಲೆ ಗುರುತಿಸಿ, ‘ಮಾರ್ಗ’ದ ಮೇಲೆ ಕ್ಲಿಕ್ ಮಾಡಿದರೆ, ಅದು ಹತ್ತಿರ ಸ್ಥಳಕ್ಕೆ ಮೊದಲು ಸಿಗುವ ಸ್ಥಳದಿಂದ ಅಂತಿನ ಸ್ಥಳದವರೆಗು ಮಾರ್ಗವನ್ನು ಸೂಚಿಸುತ್ತಾ ಕರೆದೊಯ್ಯುತ್ತದೆ. ಪದೇ ಪದೇ ಮಾರ್ಗವನ್ನು ಬದಲಿಸುವ ಅಗತ್ಯವಿರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...