ಬಿಬಿಎಂಪಿ | ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡ ಕಟ್ಟಡಗಳ ಸೀಜ್

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಮನೆ ಹಾಗೂ ಕಟ್ಟಡಗಳ ಮಾಲೀಕರು ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡವರಿಗೆ ಪಾಲಿಕೆ ಎಚ್ಚರಿಕೆ ನೀಡಿದ್ದು, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್​ ಮಾಡುವ ಕಾರ್ಯವನ್ನು ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.

ಪಾಲಿಕೆ ಇದೀಗ ಕಾರ್ಯಾಚರಣೆ ಆರಂಭಿಸಿದ್ದು, ಆಸ್ತಿ ತೆರಿಗೆ ಕಟ್ಟದ ಕಟ್ಟಡಗಳಿಗೆ ಬೀಗ ಜಡಿದು ಸೀಜ್ ಮಾಡುತ್ತಿದ್ದಾರೆ. ವರ್ತೂರು, ವೈಟ್ಫೀಲ್ಡ್ ಸೇರಿದಂತೆ ನಗರದ ಹಲವೆಡೆ ಗುರುವಾರ ಸಂಜೆಯಿಂದ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹಲವು ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ.

ಆಸ್ತಿ ತೆರಿಗೆ ಕಟ್ಟದ ಕಟ್ಟಡ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕಾರ್ಯಾಚರಣೆ ನಡೆಸಲು ಬಿಬಿಎಂಪಿ ನವೆಂಬರ್‌ನಲ್ಲೇ ತಿಳಿಸಿತ್ತು. ಹಾಗೆಯೇ, ಅಧಿಕ ಮೊತ್ತ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರ ಕಾರು ಮತ್ತು ಬೈಕ್ ಜಪ್ತಿ ಮಾಡಲು ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದರು. ಈ ಬಗ್ಗೆ ಮೊದಲು ಮಾಲೀಕರಿಗೆ ಮೊದಲು ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಸದ್ಯ, ಮುನೀಶ್ ಮೌದ್ಗಿಲ್ಅವರು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿದ್ದಾರೆ. ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...