ಬೆಳಗಾವಿ | ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ : ಸಚಿವ ರಾಮಲಿಂಗ ರೆಡ್ಡಿ

Date:

“ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದರು.

ಬೆಳಗಾವಿ ಪಟ್ಟಣದಲ್ಲಿ ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಅವರು, “ಆರ್‌ಸಿಬಿ ಕಪ್ ಗೆದ್ರು ಅಂತ ವಿಧಾನಸೌಧ ಮುಂದೆ ಸನ್ಮಾನ ಮಾಡಿದ್ದಾರೆ. ಅದೇ ದಿನ ಸ್ಟೇಡಿಯಂ ನಲ್ಲಿ ಸನ್ಮಾನ ಮಾಡುವುದು ಅವಶ್ಯಕತೆ ಇರಲಿಲ್ಲ. ಅವರು ಸ್ಟೇಡಿಯಂನಲ್ಲಿ ಮಾಡುವುದಕ್ಕೆ ಅನುಮತಿ ಕೂಡ ಪಡೆದಿರಲಿಲ್ಲ” ಎಂದರು.

“ಆರ್‌ಸಿಬಿ ಫ್ರಾಂಚೈಸಿ ತಗೊಂಡವರು ಕಾರ್ಯಕ್ರಮ ಮಾಡಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ಕ್ಯಾಬಿನೆಟ್ ನಲ್ಲಿ ಕ್ರಮಕ್ಕೆ ಒತ್ತಾಯಿಸಲಾಯಿತು. ಅನುಮತಿ ಇಲ್ಲದೇ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಪೊಲೀಸರ ಮೇಲೆ ಕ್ರಮ ಕೈಗೊಂಡಿದೆ. ಸ್ಟೇಡಿಯಂ ನಲ್ಲಿ ಸನ್ಮಾನ ಮಾಡಲು ಅನುಮತಿ ಇತ್ತಾ? ಪರ್ಮಿಷನ್‌ ಯಾರು ಕೊಡಬೇಕಿತ್ತು? ಇಂಟಲಿಜೆನ್ಸಿ ಏನು ಮಾಡುತ್ತಿತ್ತು” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...