ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ ಘಟಿಸಿತ್ತು. ಈ ಹಿನ್ನೆಲೆಯಲ್ಲಿ ಠೇವಣಿದಾರರೊಬ್ಬರು ’ಈದಿನ’ಕ್ಕೆ ಪ್ರತಿಕ್ರಿಯಿಸಿರುವುದು ಹೀಗೆ…
ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!
Date:
ಪೋಸ್ಟ್ ಹಂಚಿಕೊಳ್ಳಿ:



