ಚಿಕ್ಕಮಗಳೂರು l ಕಾಡಾನೆ ದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್

Date:

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ಮಾಡಿದ್ದಾರೆ. ಸತತವಾಗಿ ಕಾಡಾನೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

Screenshot 2025 07 28 12 48 37 91 7352322957d4404136654ef4adb64504 2
ಬಾಳೆಹೊನ್ನೂರ್ ಅಂಗಡಿ ಮುಂಗಟ್ಟುಗಳು ಬಂದ್

ಬಾಳೆಹೊನ್ನೂರು, ಖಾಂಡ್ಯ, ಹುಯಿಗೇರೆ, ದೇವದಾನ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ ನಡೆಸಲಾಗುತ್ತಿದೆ. ಮಲೆನಾಡು ಹಿತರಕ್ಷಣಾ ಸಮಿತಿ, ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆ, ಮಲೆನಾಡು ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ ಎಂದು ಸಮಿತಿಯ ಸುಂದ್ರೇಶ್ ಈದಿನ. ಕಾಮ್ ಜೊತೆ ಮಾತಾಡಿದರು.

Screenshot 2025 07 28 12 48 01 54 7352322957d4404136654ef4adb64504
ಕಡಬಗೆರೆ ವ್ಯಾಪ್ತಿಯಲ್ಲಿ ಬಂದ್ ನಡೆಸಿ ಸಾರ್ವಜನಿಕರಿಂದ ಪ್ರತಿಭಟನೆ

ಬಾಳೆಹೊನ್ನೂರಿನಲ್ಲಿ ಶಾಲಾ- ಕಾಲೇಜುಗಳನ್ನು ಸ್ಥಳೀಯರು ಬಂದ್‌ ಮಾಡಿಸಿದ್ದಾರೆ. ವಾಹನ ಸಂಚಾರ ಸಂಚಾರವನ್ನೂ ಬಂದ್ ಮಾಡಲಾಗಿದೆ. ಇದರಿಂದ ಚಿಕ್ಕಮಗಳೂರಿನಿಂದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸಂಪರ್ಕ ಕಡಿತಗೊಂಡಿದೆ. ವಾಹನಗಳು ಸಾಲುಗಟಿ ನಿಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 07 28 12 42 18 21 40deb401b9ffe8e1df2f1cc5ba480b12
ಮಳೆಯಲ್ಲಿಯೂ ಸಾರ್ವಜನಿಕರಿಂದ ಪ್ರತಿಭಟನೆ

ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಕೂಡಲೇ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು, ಸುತ್ತಮುತ್ತಲಿನ ಜನ ವಸತಿವಿರುವ ಪ್ರದೇಶದಲ್ಲಿ ರಕ್ಷಣೆ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...