ಹಾಸನ | ಕ್ಷುಲ್ಲಕ ಕಾರಣ; ಯುವಕನಿಗೆ ಚಾಕು ಇರಿತ

Date:

ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ  ನಡೆದಿದೆ.

ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು ಗ್ರಾಮದ ನಿವಾಸಿ. ಮಧು ( 28 ), ಪಕ್ಕದ ಗ್ರಾಮದವನು, ಚಾಕುವಿನಿಂದ ಹಲ್ಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ. ಯುವಕರಿಬ್ಬರ ನಡುವೆ ಫೋನ್ ನಲ್ಲಿ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧು ಎಂಬಾತ ಸಂಪತ್ ಎಂಬ ಯುವಕನನ್ನು ಹಿಂಬಾಲಿಸಿ ಹೊಟ್ಟೆ ಭಾಗಕ್ಕೆ ಚಾಕು  ಹಾಕಲಾಗಿದೆ. ಈ ಘಟನೆ ಸಂಜೆ ವೇಳೆ ಸುಮಾರು 4 ಗಂಟೆಯ ಸಮಯದಲ್ಲಿ ನಡೆದಿದೆ. ಹಲ್ಲೆ ಮಾಡುವ ಸಂದರ್ಭದಲ್ಲಿ ಸಂಪತ್ ಜೊತೆ ತನ್ನ ಸ್ನೇಹಿತರಿಬ್ಬರು ಕೂಡಿ ಮಡಬಲು ವ್ಯಾಪ್ತಿಯಿಂದ ಪಾಳ್ಯಕ್ಕೆ ಬರುವ ವೇಳೆ ಈ ಘಟನೆ ಸಂಭವಿಸಿದೆ. ಹಲ್ಲೆ ಮಾಡಿದ ಮಧು ಎಂಬಾತ ಇದು ಮೊದಲೆನಲ್ಲ 4-5 ಜನರಿಗೆ ಚಾಕು ಹಾಕಿದ್ದಾನೆಂದು ಆರೋಪಿಸಿದ್ದಾರೆ. ಹಲ್ಲೆಗೈದ ವ್ಯಕ್ತಿಯ ಜೊತೆ 3 ಜನ ಇದ್ದರು, ಜೊತೆಗೆ ಗನ್, ಲಾಂಗ್, ನಾಯಿಗಳು ಇದ್ದವು ಎಂದು ಹಲ್ಲೆಗೊಳಗಾದ ಸಂಪತ್ ಸ್ನೇಹಿತರು ಮತ್ತು ಗ್ರಾಮಸ್ಥರು ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇದನ್ನು ಓದಿದ್ದೀರಾ?ಬಾಂಗ್ಲಾದೇಶದವರೆಂದು ಶಂಕಿಸಿ ಅಸ್ಸಾಂ ಕಾರ್ಮಿಕರ ಮೇಲೆ ದೌರ್ಜನ್ಯ; ಹಿಂದೂ ಕಾರ್ಯಕರ್ತರ ವಿರುದ್ಧ FIR

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪತ್ ಎಂಬ ಯುವಕನನ್ನು ತಕ್ಷಣ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೋಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವನಿಸಲಾಗಿದೆ. ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆಗೊಳಗಾದ ಯುವಕ ಹೇಳಿಕೆ ಪಡೆದಿಲ್ಲ ಇನ್ನು ಯಾವ ಅಧಿಕಾರಿಯು ಸ್ಥಳಕ್ಕೆ ಬಂದಿಲ್ಲವೆಂದು ಗ್ರಾಮಸ್ಥರು ಆರೋಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...