ಹಾಸನ l ಉಳುಮೆ ವೇಳೆ ಜೈನ ತೀರ್ಥಂಕರ ವಿಗ್ರಹ ಪತ್ತೆ

Date:

ಅರಕಲಗೂಡು ತಾಲ್ಲೂಕಿನ ಸುಳುಗೋಡು ಗ್ರಾಮದಲ್ಲಿ ಸೋಮವಾರ ರೈತರೊಬ್ಬರ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ, ಜೈನ ತೀರ್ಥಂಕರರ ವಿಗ್ರಹ ಹಾಗೂ ಕೆತ್ತನೆಯುಳ್ಳ ಕಲ್ಲಿನ ಪುರಾತನ ಸ್ತಂಭ ಪತ್ತೆಯಾಗಿದೆ.

ಮಂಜು ಎಂಬ ರೈತ ಸೋಮವಾರ ಬೆಳಿಗ್ಗೆ ಟ್ರಾಕ್ಟರ್ ಬಳಸಿ ಉಳುಮೆ ಮಾಡುವಾಗ, ಈ ಕಲಾಕೃತಿಗಳು ನೆಲದಡಿಯಿಂದ ಹೊರಬಂದವು. ಮಂಜು ಹಾಗೂ ಸ್ಥಳೀಯ ಗ್ರಾಮಸ್ಥರು ಈ ವಿಷಯವನ್ನು ತಕ್ಷಣ ಪುರಾತತ್ವ ಇಲಾಖೆಗೆ ತಿಳಿಸಿದ್ದಾರೆ.

Screenshot 2025 01 23 16 46 38 20 40deb401b9ffe8e1df2f1cc5ba480b12

ಈ ಗ್ರಾಮದಲ್ಲಿ ಈ ಮೊದಲು ಕೂಡಾ ಭೂಮಿಯಿಂದ ಪುರಾತನ ಕಾಲದ ವಿಗ್ರಹ, ಕೆತ್ತನೆಗಳು ಪತ್ತೆಯಾಗಿದ್ದವು. ಇದರಿಂದಾಗಿ ಗ್ರಾಮ ಐತಿಹಾಸಿಕವಾಗಿ ಬಹುಮುಖ್ಯತೆ ಹೊಂದಿರುವ ಸ್ಥಳವಾಗಿದೆ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಪತ್ತೆಯಾದ ಕಲಾಕೃತಿಗಳು ತೀರ್ಥಂಕರರ ವಿಗ್ರಹ ಮತ್ತು ಸ್ತಂಭದ ಶಿಲ್ಪಗಳನ್ನು ಹೊಂದಿದ್ದು, ಅವು ಪುರಾತನ ಕಾಲಕ್ಕೆ ಸೇರಿದವು ಎಂದು ಊಹಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆರೋಪಿಗಳ ಗಡಿಪಾರು ಮಾಡುವಂತೆ ಮಾದಿಗ ದಂಡೋರ ಆಗ್ರಹ

ಘಟನೆಯ ಬಗ್ಗೆ ಪುರಾತತ್ವ ಇಲಾಖೆ ತಕ್ಷಣವಾಗಿ ಪರಿಶೀಲನೆ ಪ್ರಾರಂಭಿಸಿದ್ದು, ಇನ್ನೂ ಹೆಚ್ಚಿನ ಪುರಾತನ ಕಾಲದ ಅವಶೇಷಗಳು ಈ ಪ್ರದೇಶದಲ್ಲಿ ಇರಬಹುದು ಎಂಬ ನಿರೀಕ್ಷೆಯಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...