ಹಾವೇರಿ | ನೂತನ ಪೊಲೀಸ್ ವರಿಷ್ಠಾಧಿಕಾರಿಗೆ ಕರವೇ ಸ್ವಾಭಿಮಾನಿ ಬಣ ವತಿಯಿಂದ ಸ್ವಾಗತ ಗೌರವ

Date:

ಹಾವೇರಿ ಪಟ್ಟಣದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಛೇರಿಯಲ್ಲಿ ನೂತನ ಜಿಲ್ಲಾ ವರಿಷ್ಠಾಧಿಕಾರಿ ಯಶೋದ ಟಿ ವಂಟಗೋಡಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಯಾಲಕ್ಕಿ ಕಂಪಿನ ನಾಡಿಗೆ ಸ್ವಾಗತಿಸಿ ಸಂಘಟನೆಯಿಂದ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ

ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ, ಜಿಲ್ಲಾ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಜಿಲ್ಲಾ ಉಪಾಧ್ಯಕ್ಷರು ರಾಜಾಭಕ್ಷ ಮಾನೇಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೊಸೂಫ್ ಸೈಕಲಗಾರ, ಜಿಲ್ಲಾ ಯುವ ಘಟಕ ಅಧ್ಯಕ್ಷರು ಖಲಂದರ್ ಎಲೆದಹಳ್ಳಿ, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಗೌಡರ್, ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷರು ನಾಗಮ್ಮ ಕಾಳೇರ, ರೇಶ್ಮಾ ಬೀರಬ್ಬಿ, ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...