HDKಗೆ ಕಂಟಕವಾಯ್ತಾ ಪುತ್ರ ವ್ಯಾಮೋಹ? 

Date:

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್‌ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡೋದು ಪಕ್ಕಾ ಆಗಿದೆ. ಈಗ ಪ್ರಶ್ನೆ ಇರೋದು ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಬಗ್ಗೆ. ಹಾಗೂ ಎಚ್‌ಡಿಕೆ ಕೊಡ್ತಾ ಇರೋ ಒಂದಿಷ್ಟು ಹೇಳಿಕೆಗಳ ಬಗ್ಗೆ. ಅಷ್ಟೇ ಅಲ್ಲ ಸಿ ಪಿ ಯೋಗಿಶ್ವರ್‌ ಈಗ ಕಾಂಗ್ರೆಸ್‌ ಸೇರಿರೋದು ಎಚ್‌ಡಿಕೆಗೆ ಭಯ ಏನಾದ್ರೂ ಶುರುವಾಗಿದಿಯಾ ಅನ್ನೋ ಅನುಮಾನ ಕೂಡ ಇದೆ. ಎಚ್‌ಡಿಕೆಗೆ ಯಾಕೆ ಭಯ ? ಆ ಭಯ ಹೇಗೆ ಗೊತ್ತಾಗತ್ತೆ ಅನ್ನೋದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...