ರಾಯಚೂರು | ಧಾರಾಕಾರ ಮಳೆ;12 ಎಕರೆ ಪಪ್ಪಾಯಿ ಬೆಳೆ ನಾಶ, ರೈತನಿಗೆ 20 ಲಕ್ಷ ನಷ್ಟ

Date:

ಜಿಲ್ಲೆಯ ಅರಕೇರ ತಾಲ್ಲೂಕಿನ ಜೇರದಬಂಡಿ ಗ್ರಾಮದಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ರೈತನೊಬ್ಬ ಬೆಳೆದಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ಗ್ರಾಮದ ದೇವೇಂದ್ರಪ್ಪ ಅವರಿಗೆ ಸೇರಿದ 12 ಎಕರೆ ಜಮೀನಿನಲ್ಲಿ ಬೆಳೆದಿದ್ದ ಪಪ್ಪಾಯಿ ತೋಟ ಮಳೆಯಿಂದ ಸಂಪೂರ್ಣ ಹಾನಿಯಾಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ಕೈಗೆ ಬರುವ ಹೊತ್ತಲ್ಲೇ ಅಕಾಲಿಕ ಮಳೆ ಬೆಳೆ ಹಾನಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ದೇವೇಂದ್ರಪ್ಪ ಅವರಿಗೆ ಸುಮಾರು 20 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಬೆಳೆಗಾಗಿ ಮಾಡಿದ ಹೂಡಿಕೆ ಸಂಪೂರ್ಣವಾಗಿ ವ್ಯರ್ಥವಾಗಿರುವುದರಿಂದ ರೈತ ಕಂಗಾಲಾಗಿದ್ದಾರೆ.

b59f1ef46f1981a0bca30ef559f6d501
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...

ಜಿ ರಾಮ್‌ ಜಿ ಅಲ್ಲಿ ʼರಾಮʼನ ಹೆಸರಿದ್ದರೆ ಆರ್‌ಎಸ್‌ಎಸ್‌ ಕಚೇರಿ ಕಸ ಗುಡಿಸುತ್ತೇನೆ: ವಿ.ಎಸ್‌ ಉಗ್ರಪ್ಪ

“ಗಾಂಧಿ ಮತ್ತು ನೆಹರೂ ವಿಚಾರಗಳ ಮೇಲೆ ನೇರವಾಗಿ ದಾಳಿ ನಡೆಯುತ್ತಿದೆ. ಮನರೇಗಾದಲ್ಲಿದ್ದ...