ಮಸ್ಕಿ | ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ

Date:

ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ ಮಾಡಿರುವ ಘಟನೆ ಮಸ್ಕಿ ತಾಲ್ಲೂಕಿನ ಚಿಕ್ಕಉದ್ಭಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮಸ್ಕಿ ಕ್ಷೇತ್ರದ ಬಳಗಾನೂರಿನ ಪಕ್ಕದಲ್ಲಿರುವ ಚಿಕ್ಕ ಉದ್ಬಾಳದಲ್ಲಿ ಬಸವಣ್ಣನ ದೇವಸ್ಥಾನಕ್ಕೆ ಭಕ್ತರು ದರ್ಶನ ಪಡೆಯಲು ಹೋಗುತ್ತಿದ್ದರು.ನಾರಾಯಣನಗರ ಕ್ಯಾಂಪ ಮತ್ತು ಚಿಕ್ಕ ಉದ್ಬಾಳದ ಮಧ್ಯದಲ್ಲಿರುವ ಹಳ್ಳವನ್ನು ದಾಟಿ ಹೋಗುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.

VID 20250612 WA0006



ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುವುದರಿಂದ ಭಕ್ತರು ದೇವಸ್ಥಾನಕ್ಕೆ ಹೋಗಬೇಕಾದರೆ ಪ್ರತಿ ವರ್ಷ ಹರಸಾಹಸ ಪಡಬೇಕಾಗುತ್ತದೆ.ಈ ಹಳ್ಳಕ್ಕೊಂದು ಸೇತುವೆ ನಿರ್ಮಾಣ ಮಾಡಿದರೆ ಭಕ್ತರಿಗೆ ಮತ್ತು ಸುತ್ತಲಿನ ರೈತರಿಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಗ್ರಾಮಸ್ಥರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭಾರಿ ಮಳೆಗೆ ತುಂಬಿ ಹರಿದ ಹಳ್ಳ ; ಸಂಚಾರ ಅಸ್ತವ್ಯಸ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇತುವೆ ನಿರ್ಮಾಣ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಹಾಗೂ ಹಾಲಿ ಶಾಸಕ ಬಸನಗೌಡ ತುರುವಿಹಾಳ ಅವರಿಗೆ ಮನವಿ ಸಲ್ಲಿಸಿದರು ಅಭಿವೃದ್ದಿ ಕಂಡಿಲ್ಲ ಎಂದು ಭಕ್ತರು ಹಾಗೂ ಗ್ರಾಮದ ಜನರು ಅಳಲು ತೋಡಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...