ರಾಯಚೂರು | ಸರ್ಕಾರಿ ವಾಹನ ದುರುಪಯೋಗ ಶಿಸ್ತು ಕ್ರಮಕ್ಕೆ ; ಅಂಬೇಡ್ಕರ್ ಸೈನ್ಯ ಒತ್ತಾಯ

Date:

ಜಿಲ್ಲಾ ಮ್ಯಾನೇಜರ್ (ಡಿ.ಎಂ.) ರವರು ತಮ್ಮ ಕುಟುಂಬಕ್ಕಾಗಿ ಖಾಸಗಿ ಉಪಯೋಗಕ್ಕೆ ಸರಕಾರಿ ವಾಹನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂದು ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್ ಸೈನ್ಯ ಸಂಘಟನೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಾಕ್ಷಿಗಳ ಪ್ರಕಾರ, ರಜೆ ದಿನವಾದ 4ನೇ ಶನಿವಾರ, ರಾಯಚೂರು ನಗರದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೆಎ–32 ಎಫ್ 2760 ಸಂಖ್ಯೆಯ ಮಹೇಂದ್ರ ಬೊಲೆರೋ ಸರ್ಕಾರಿ ವಾಹನವನ್ನು ಡಿ.ಎಂ. ರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮೀರಾಜ್ ಸಿನೆಮಾಗೆ ತೆರಳಲು ಉಪಯೋಗಿಸಿದ್ದಾರೆ ಎಂದು ಆರೋಪಿಸಿದರು.

ಸರ್ಕಾರವು ಉನ್ನತ ಅಧಿಕಾರಿಗಳಿಗೆ ಅಧಿಕೃತ ಕರ್ತವ್ಯ ನಿರ್ವಹಣೆಗೆ ವಾಹನ ಸೌಲಭ್ಯ ಒದಗಿಸುತ್ತಿದ್ದರೂ, ಅದನ್ನು ವೈಯಕ್ತಿಕ ಮನರಂಜನೆಗಾಗಿ ಬಳಸಿರುವುದು ಸರ್ಕಾರದ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸಂಘಟನಾ ಕಾರ್ಯಕರ್ತರು ಆಕ್ರೋಶಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್; 6 ಜನ ಅಂಗನವಾಡಿ ಕಾರ್ಯಕರ್ತೆಯರ ಅಮಾನತು

ಸರ್ಕಾರಿ ಸೌಲಭ್ಯಗಳನ್ನು ಸ್ವಂತ ಕುಟುಂಬಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಸಂಬಂಧಿಸಿದ ಉನ್ನತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಅವರನ್ನು ಅಮಾನತ್ತು ಮಾಡಬೇಕು” ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.

ಈ ವೇಳೆ ವಿಭಾಗೀಯ ಅಧ್ಯಕ್ಷ ಹನುಮಂತ, ಗೋವಿಂದ, ನಾಗರಾಜ, ಜಂಬಯ್ಯ, ರಂಗಪ್ಪ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...