ರಾಮಮಂದಿರ ಬಹುಸಂಖ್ಯಾತ ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎಂದೇ ಇಟ್ಟುಕೊಳ್ಳೋಣ. ಅದಕ್ಕಿಂತಲೂ ಮುಖ್ಯವಾಗಿ ಜೊತೆಗೆ ದೇಶದ ಜನರ ಯೋಗಕ್ಷೇಮ ನೋಡಿಕೊಳ್ಳುವುದು, ಅವರಿಗೆ ಇರಲು ಮನೆ, ತಿನ್ನಲು ಅನ್ನ, ಶಿಕ್ಷಣ, ಆರೋಗ್ಯ ಸೇವೆ ಪೂರೈಸಿ ಸಲಹುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ. ಅದನ್ನು ನಮ್ಮ ಸರ್ಕಾರಗಳು ಮರೆಯದಿರಲಿ.
ದೀನ ಜನರ ಪಾಡ ನೋಡು; ಹರಿಗೆ ಎಂದು ಗುಡಿಯ ಕಟ್ಟುತಿರುವೆಯಾ!
Date:
ಪೋಸ್ಟ್ ಹಂಚಿಕೊಳ್ಳಿ:



